ಇನ್ನೆರಡು ದಿನಗಳಲ್ಲಿ ಕೇರಳಕ್ಕೆ ಮುಂಗಾರು ಆಗಮನ ಸಾಧ್ಯತೆ; ಕರ್ನಾಟಕಕ್ಕೆ ಯಾವಾಗ ಮಾನ್ಸೂನ್ ಪ್ರವೇಶ?

ಬೆಂಗಳೂರು: ಈ ಬಾರಿ ನೈಋತ್ಯ ಮಾನ್ಸೂನ್ (ಮುಂಗಾರು ಮಳೆ) ಜೂ. 5 ಅಥವಾ ಜೂ. 6ರಂದು ಕೇರಳಕ್ಕೆ ಪ್ರವೇಶಿಸುವ ಸಾಧ್ಯತೆ ಇದೆ. ಸದ್ಯ ಕೇರಳ ಸಮೀಪದಲ್ಲಿ ಮಾರುತಗಳಿದ್ದು, ಬಂಗಾಳಕೊಲ್ಲಿಯಲ್ಲಿ ಮಾರುತಗಳು ಮತ್ತಷ್ಟು ಮುನ್ನಡೆಯಲು ಪರಿಸ್ಥಿತಿ ಅನುಕೂಲವಾಗಿದೆ. ಇದರಿಂದಾಗಿ, ಮಂದಿನ 48 ಗಂಟೆಯಲ್ಲಿ ಕೇರಳಕ್ಕೆ ಆಗಮಿಸುವ ಸಾಧ್ಯತೆ ಹೆಚ್ಚಿದೆ. ಕೇರಳಕ್ಕೆ ಪ್ರವೇಶಿಸುವ ಮಾರುತಗಳು ಪ್ರಬಲವಾದರೆ ಒಂದೆರೆಡು ದಿನಗಳಲ್ಲಿ ಅಂದರೆ ಜೂ. 6ರ ಬಳಿಕ ಕರ್ನಾಟಕಕ್ಕೆ ಪ್ರವೇಶಿಸಲಿವೆ. ಒಂದು ವೇಳೆ ಮಾರುತಗಳು ದುರ್ಬಲಗೊಂಡರೆ ತುಸು ವಿಳಂಬವಾಗಬಹುದು ಎಂದು ಭಾರತೀಯ ಹವಾಮಾನ … Continue reading ಇನ್ನೆರಡು ದಿನಗಳಲ್ಲಿ ಕೇರಳಕ್ಕೆ ಮುಂಗಾರು ಆಗಮನ ಸಾಧ್ಯತೆ; ಕರ್ನಾಟಕಕ್ಕೆ ಯಾವಾಗ ಮಾನ್ಸೂನ್ ಪ್ರವೇಶ?