ನಿತ್ಯಾನಂದನ ಕೈಲಾಸ ರಾಯಭಾರಿ ವಿಜಯಪ್ರಿಯಾ ಬಗ್ಗೆ ನಿಮಗೆಲ್ಲರಿಗೂ ಗೊತ್ತಿರದ ಆಸಕ್ತಿಕರ ಸಂಗತಿ ಇಲ್ಲಿದೆ….

ನವದೆಹಲಿ: ಕೇಸರಿ ಬಟ್ಟೆ ಧರಿಸಿ, ತಲೆ ತುಂಬಾ ಡ್ರೆಡ್​ಲಾಕ್​ ಮಾಡಿಕೊಂಡು, ಹಣೆಯಲ್ಲಿ ತಿಲಕ ಇಟ್ಟುಕೊಂಡು ಹಾಗೂ ಕೊರಳಿಗೆ ರುದ್ರಾಕ್ಷಿ ಮಾಲೆ ಸುತ್ತಿಕೊಂಡು ಜಿನಿವಾದಲ್ಲಿ ನಡೆದ ವಿಶ್ವಸಂಸ್ಥೆಯ ಸಭೆಯಲ್ಲಿ ಇಂಗ್ಲಿಷ್​ನಲ್ಲಿ ಭಾಷಣ ಮಾಡಿದ ಮಹಿಳೆಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಎಲ್ಲರ ಗಮನ ಸೆಳೆದಿದೆ. ಯಾರು ಆಕೆ ಎಂಬ ನಿಗೂಢ ಪ್ರಶ್ನೆ ಎಲ್ಲರಲ್ಲೂ ಮೂಡಿತ್ತು. ಯಾವಾಗ ಪರಾರಿಯಾಗಿರುವ ಅತ್ಯಾಚಾರ ಆರೋಪಿ ನಿತ್ಯಾನಂದ ಸ್ವಾಮಿ ತನ್ನ ಟ್ವಿಟರ್​ ಖಾತೆಯಲ್ಲಿ ಮಹಿಳೆಯ ಫೋಟೋ ಶೇರ್​ ಮಾಡಿಕೊಂಡ ಆಗ ನಿಗೂಢ ಪ್ರಶ್ನೆಗೆ ಉತ್ತರ … Continue reading ನಿತ್ಯಾನಂದನ ಕೈಲಾಸ ರಾಯಭಾರಿ ವಿಜಯಪ್ರಿಯಾ ಬಗ್ಗೆ ನಿಮಗೆಲ್ಲರಿಗೂ ಗೊತ್ತಿರದ ಆಸಕ್ತಿಕರ ಸಂಗತಿ ಇಲ್ಲಿದೆ….