ಹುಬ್ಬಳ್ಳಿ: ಗಲಭೆಗೆ ಪ್ರಚೋದನೆ ನೀಡಿದ್ದ ಮಾಸ್ಟರ್ ಮೈಂಡ್ಗಾಗಿ ಪೊಲೀಸರು ತೀವ್ರ ಶೋಧ ಕೈಗೊಂಡಿದ್ದಾರೆ.
ಕಳೆದೆರಡು ದಿನಗಳಿಂದ ನಾಪತ್ತೆಯಾಗಿರುವ ಹಾಗೂ ಯುವಕರನ್ನು ಠಾಣೆಯೆದರು ಪ್ರತಿಭಟಿಸುವಂತೆ ಪ್ರಚೋದಿಸಿದ್ದ ಮೌಲ್ವಿ ವಸೀಂ ಮೊಬಲಿಕ್ ಪಠಾಣ್ಗಾಗಿ ಪೊಲೀಸರು ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ.
ಶಿಗ್ಗಾಂವಿ-ಸವಣೂರು ಹಾಗೂ ಬೆಳಗಾವಿಯಲ್ಲಿ ಪೊಲೀಸರು ಶೋಧ ನಡೆಸುತ್ತಿದ್ದು, ನಾಳೆಯೊಳಗೆ ಖುದ್ದು ಶರಣಾಗುವಂತೆ ಖಡಕ್ ಸೂಚನೆ ಕೂಡ ರವಾನಿಸಿದ್ದಾರೆ.
ಖುದ್ದು ಹಾಜರಾಗದಿದ್ದಲ್ಲಿ ಮುಂದಾಗುವ ಪರಿಣಾಮಕ್ಕೆ ಆತನೇ ಜವಾಬ್ದಾರಿಯಾಗುತ್ತಾನೆ ಎಂದು ಕುಟುಂಬಸ್ಥರಿಗೂ ಎಚ್ಚರಿಕೆ ನೀಡಿದ್ದಾರೆ.
ಮದರಸಾಗಳಲ್ಲಿ ಶಿಕ್ಷಣ ಇಲಾಖೆ ಪಠ್ಯಕ್ಕೆ ಬೇಡಿಕೆ: ಸಚಿವ ಬಿ.ಸಿ.ನಾಗೇಶ್ ಹೇಳಿಕೆ
ಬೆಂಗಳೂರು ಮೆಟ್ರೋದಲ್ಲಿ ಇಂಜಿನಿಯರ್ಸ್ ನೇಮಕ: ಶೀಘ್ರವೇ ಅರ್ಜಿ ಸಲ್ಲಿಸಿ