More

    ಗಲಭೆ ಮಾಸ್ಟರ್​ ಮೈಂಡ್​ಗಾಗಿ ತೀವ್ರ ಶೋಧ: ನಾಳೆವರೆಗೂ ಡೆಡ್​​ಲೈನ್​

    ಹುಬ್ಬಳ್ಳಿ: ಗಲಭೆಗೆ ಪ್ರಚೋದನೆ ನೀಡಿದ್ದ ಮಾಸ್ಟರ್​ ಮೈಂಡ್​ಗಾಗಿ ಪೊಲೀಸರು ತೀವ್ರ ಶೋಧ ಕೈಗೊಂಡಿದ್ದಾರೆ.

    ಕಳೆದೆರಡು ದಿನಗಳಿಂದ ನಾಪತ್ತೆಯಾಗಿರುವ ಹಾಗೂ ಯುವಕರನ್ನು ಠಾಣೆಯೆದರು ಪ್ರತಿಭಟಿಸುವಂತೆ ಪ್ರಚೋದಿಸಿದ್ದ ಮೌಲ್ವಿ ವಸೀಂ ಮೊಬಲಿಕ್ ಪಠಾಣ್​ಗಾಗಿ ಪೊಲೀಸರು ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ.

    ಶಿಗ್ಗಾಂವಿ-ಸವಣೂರು ಹಾಗೂ ಬೆಳಗಾವಿಯಲ್ಲಿ ಪೊಲೀಸರು ಶೋಧ ನಡೆಸುತ್ತಿದ್ದು, ನಾಳೆಯೊಳಗೆ ಖುದ್ದು ಶರಣಾಗುವಂತೆ ಖಡಕ್​ ಸೂಚನೆ ಕೂಡ ರವಾನಿಸಿದ್ದಾರೆ.

    ಖುದ್ದು ಹಾಜರಾಗದಿದ್ದಲ್ಲಿ ಮುಂದಾಗುವ ಪರಿಣಾಮಕ್ಕೆ ಆತನೇ ಜವಾಬ್ದಾರಿಯಾಗುತ್ತಾನೆ ಎಂದು ಕುಟುಂಬಸ್ಥರಿಗೂ ಎಚ್ಚರಿಕೆ ನೀಡಿದ್ದಾರೆ.

    ಮದರಸಾಗಳಲ್ಲಿ ಶಿಕ್ಷಣ ಇಲಾಖೆ ಪಠ್ಯಕ್ಕೆ ಬೇಡಿಕೆ: ಸಚಿವ ಬಿ.ಸಿ.ನಾಗೇಶ್ ಹೇಳಿಕೆ

    ಬೆಂಗಳೂರು ಮೆಟ್ರೋದಲ್ಲಿ ಇಂಜಿನಿಯರ್ಸ್ ನೇಮಕ: ಶೀಘ್ರವೇ ಅರ್ಜಿ ಸಲ್ಲಿಸಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts