ಯಾರ ಪಾಲಾಗಲಿದೆ ಬೆಳಗಾವಿ ಕುಂದಾ?: ರಮೇಶ ಜಾರಕಿಹೊಳಿ ಜಿದ್ದಿಗೆ ಲಕ್ಷ್ಮೀ, ಲಕ್ಷ್ಮಣ ಸವದಿ ಸವಾಲು

| ಮಂಜುನಾಥ ಕೋಳಿಗುಡ್ಡ ಬೆಳಗಾವಿ ದಿನದಿಂದ ದಿನಕ್ಕೆ ಸಂಚಲನ ಉಂಟು ಮಾಡುತ್ತಿರುವ ಗೋಕಾಕ, ಬೆಳಗಾವಿ ಗ್ರಾಮೀಣ ಹಾಗೂ ಬೈಲಹೊಂಗಲ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದ್ದು, ಬೆಳಗಾವಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿಯ ರಮೇಶ ಜಾರಕಿಹೊಳಿ ಪ್ರತಿನಿಧಿಸುವ ಗೋಕಾಕ ಹಾಗೂ ಕಾಂಗ್ರೆಸ್​ನ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿನಿಧಿಸುವ ಬೆಳಗಾವಿ ಗ್ರಾಮೀಣ ಕ್ಷೇತ್ರ ಹೆಚ್ಚು ಸದ್ದು ಮಾಡುತ್ತಿವೆ. ರಾಮದುರ್ಗ, ಸವದತ್ತಿ, ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರಗಳಲ್ಲಿ ಬಂಡಾಯ ಸಂಚಲನ ಸೃಷ್ಟಿಸಿದೆ. ರಾಮದುರ್ಗದಲ್ಲಿ … Continue reading ಯಾರ ಪಾಲಾಗಲಿದೆ ಬೆಳಗಾವಿ ಕುಂದಾ?: ರಮೇಶ ಜಾರಕಿಹೊಳಿ ಜಿದ್ದಿಗೆ ಲಕ್ಷ್ಮೀ, ಲಕ್ಷ್ಮಣ ಸವದಿ ಸವಾಲು