ಗುತ್ತಿಗೆದಾರ ಸಂತೋಷ್ ಉಡುಪಿಗೆ ಬಂದಿದ್ದೇಕೆ?; ಉದ್ದೇಶ ಏನಿತ್ತು?

ಉಡುಪಿ: ಸಚಿವ ಈಶ್ವರಪ್ಪ ವಿರುದ್ಧ ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ ಗುತ್ತಿಗೆದಾರ ಸಂತೋಷ್ ವಿಚಾರ ಇದೀಗ ರಾಜಕೀಯ ಹಾಗೂ ಸಾಮಾಜಿಕವಾಗಿ ಭಾರಿ ಚಾಲ್ತಿಯಲ್ಲಿದ್ದು, ಅಷ್ಟಕ್ಕೂ ಸಂತೋಷ್ ಉಡುಪಿಗೆ ಬಂದಿದ್ದೇಕೆ ಎಂಬ ವಿಷಯವೊಂದು ಕುತೂಹಲ ಕೆರಳಿಸಿದೆ. ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್​, ಸ್ನೇಹಿತರೊಂದಿಗೆ ಉಡುಪಿಗೆ ಬಂದು ಉಡುಪಿಯ ಕೆಎಸ್ಆರ್​ಟಿಸಿ ಬಸ್ ನಿಲ್ದಾಣ ಸಮೀಪದ ಶಾಂಭವಿ ಹೋಟೆಲ್ಸ್ ಬೋರ್ಡಿಂಗ್ ಆ್ಯಂಡ್ ಲಾಡ್ಜಿಂಗ್​ನ ರೂಂ ನಂಬರ್ 207ರಲ್ಲಿ ಸಂತೋಷ್​ ಶವವಾಗಿ ಪತ್ತೆಯಾಗಿದ್ದಾರೆ. ಆದರೆ ಸಂತೋಷ್ ಉಡುಪಿಗೆ ಬಂದಿದ್ದು ಏಕೆ ಎಂಬ ಕುರಿತು … Continue reading ಗುತ್ತಿಗೆದಾರ ಸಂತೋಷ್ ಉಡುಪಿಗೆ ಬಂದಿದ್ದೇಕೆ?; ಉದ್ದೇಶ ಏನಿತ್ತು?