ಚಂದನವನದ ಸಭೆಗೆ ಜಗ್ಗೇಶ್ ಯಾಕೆ ಹೋಗಲಿಲ್ಲ? ಇಲ್ಲಿದೆ ಕಾರಣ …
ಶಿವರಾಜಕುಮಾರ್ ಅವರ ಮನೆಯಲ್ಲಿ ಬುಧವಾರವಷ್ಟೇ ಕನ್ನಡ ಚಿತ್ರರಂಗದ ಟಾಪ್ ನಟರೆಲ್ಲಾ ಸೇರಿ ಸಭೆ ಮಾಡಿದ್ದಾರೆ. ಕಿರುತೆರೆ ಮತ್ತು ಚಿತ್ರರಂಗವನ್ನು ಅವಲಂಬಿಸಿರುವ ಕಾರ್ಮಿಕರಿಗೆ ಪ್ಯಾಕೇಜ್, ಚಿತ್ರಮಂದಿರ ಪ್ರಾರಂಭ, ದರ ನಿಗದಿ, ತೆರಿಗೆ ವಿನಾಯಿತಿ, ಚಿತ್ರರಂಗದ ಪುನಶ್ಚೇತನ ಮುಂತಾದ ಹಲವು ವಿಷಯಗಳ ಕುರಿತಾಗಿ ಚರ್ಚೆ ನಡೆಸಲಾಗಿದೆ. ಇದನ್ನೂ ಓದಿ: ಬಿಗ್ಬಾಸ್ ಶೋ ಪ್ರತಿ ಎಪಿಸೋಡ್ಗೆ ನಾಗಾರ್ಜುನ್ ಪಡೆಯುವ ಸಂಭಾವನೆ ಕೇಳಿದ್ರೆ ಶಾಕ್ ಆಗ್ತಿರಾ! ಈ ಸಭೆಯಲ್ಲಿ ಶಿವರಾಜಕುಮಾರ್, ರವಿಚಂದ್ರನ್, ಉಪೇಂದ್ರ, ರಮೇಶ್ ಅರವಿಂದ್, ಪುನೀತ್ ರಾಜಕುಮಾರ್, ಶ್ರೀಮುರಳಿ, ಯಶ್, ಗಣೇಶ್, ‘ದುನಿಯಾ’ … Continue reading ಚಂದನವನದ ಸಭೆಗೆ ಜಗ್ಗೇಶ್ ಯಾಕೆ ಹೋಗಲಿಲ್ಲ? ಇಲ್ಲಿದೆ ಕಾರಣ …
Copy and paste this URL into your WordPress site to embed
Copy and paste this code into your site to embed