ಕಾಂಗ್ರೆಸ್ ಹಿಂದೂ ವಿರೋಧಿ ಏಕೆ? ಶಾಸಕ ಯತ್ನಾಳ್ ನೀಡಿದ ಪ್ರಮುಖ ಕಾರಣಗಳಿವು!

ಬೆಂಗಳೂರು: ಕಾಂಗ್ರೆಸ್​ ಪಕ್ಷದ ವಿರುದ್ಧ ಸದಾ ಗುಟುರು ಹಾಕುತ್ತಿರುವ ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೊಮ್ಮೆ ಕಾಂಗ್ರೆಸ್​ ವಿರುದ್ಧ ಕಿಡಿಕಾಡಿದ್ದಾರೆ. ಕಾಂಗ್ರೆಸ್​ ಪಕ್ಷ ಹಿಂದೂ ವಿರೋಧಿ ಏಕೆ? ಎಂಬುದನ್ನು ತಮ್ಮ ಎಕ್ಸ್​ ಖಾತೆಯಲ್ಲಿ ಸುಧೀರ್ಘವಾಗಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ:ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ; ಇದಕ್ಕೆ ಸಿಎಂ ಸ್ಪಷ್ಟ ಉತ್ತರ ನೀಡಬೇಕು: ಸಂಸದ ತೇಜಸ್ವಿ ಸೂರ್ಯ ಆರ್ಟಿಕಲ್ 25 ರ ಮೂಲಕ ಮತಾಂತರವನ್ನು ಕಾನೂನುಬದ್ಧಗೊಳಿಸಿತು. ಆರ್ಟಿಕಲ್ 28 ರ ಮೂಲಕ ಹಿಂದೂಗಳ ಧಾರ್ಮಿಕ ಶಿಕ್ಷಣದ ಹಕ್ಕನ್ನು ಕಿತ್ತುಕೊಂಡು, … Continue reading ಕಾಂಗ್ರೆಸ್ ಹಿಂದೂ ವಿರೋಧಿ ಏಕೆ? ಶಾಸಕ ಯತ್ನಾಳ್ ನೀಡಿದ ಪ್ರಮುಖ ಕಾರಣಗಳಿವು!