ಶಿಲ್ಪಾನಾಗ್ ರಾಜೀನಾಮೆಗೆ ಅಸಲಿ ಕಾರಣವೇನು? ರಾಜೀನಾಮೆಗೆ ಒಂದು ದಿನ ಮೊದಲೇ ಬಂದಿತ್ತು ನೋಟಿಸ್!
ಮೈಸೂರು: ಮೈಸೂರು ಜಿಲ್ಲಾಡಳಿತದಲ್ಲಿ ಕುತೂಹಲಕಾರಿ ಬೆಳವಣಿಗೆಗಳು ನಡೆಯುತ್ತಿವೆ. ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಇದ್ದಕ್ಕಿದ್ದಂತೆ ರಾಜೀನಾಮೆ ಸಲ್ಲಿಸಿದ್ದು, ರಾಜ್ಯದಲ್ಲಿ ಭಾರೀ ಸಂಚಲನ ಕಾರಣವಾಗಿದೆ. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಯ ನಿರಂತರ ಕಿರುಕುಳ ತಾಳಲಾರದೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಅವರು ಹೇಳಿಕೊಂಡಿದ್ದಾರೆ. ಆದರೆ ರಾಜೀನಾಮೆಗೂ ಒಂದು ದಿನ ಮೊದಲು ಜಿಲ್ಲಾಡಳಿತದಿಂದ ಶಿಲ್ಪಾನಾಗ್ಗೆ ಒಂದು ನೋಟಿಸ್ ಕಳುಹಿಸಿಕೊಡಲಾಗಿರುವುದು ಇದೀಗ ಬೆಳಕಿಗೆ ಬಂದಿದೆ. ಶಿಲ್ಪಾನಾಗ್ ಅವರೇ, ನೀವು ಮೈಸೂರು ನಗರದಲ್ಲಿ C0VID-19 ಸಕ್ರಿಯ ಪ್ರಕರಣಗಳು ಕಡಿಮೆ ಎಂದು ಮಾಧ್ಯಮದವರ ಎದುರು ಹೇಳಿದ್ದೀರಿ. ಅದು … Continue reading ಶಿಲ್ಪಾನಾಗ್ ರಾಜೀನಾಮೆಗೆ ಅಸಲಿ ಕಾರಣವೇನು? ರಾಜೀನಾಮೆಗೆ ಒಂದು ದಿನ ಮೊದಲೇ ಬಂದಿತ್ತು ನೋಟಿಸ್!
Copy and paste this URL into your WordPress site to embed
Copy and paste this code into your site to embed