ಶಿಲ್ಪಾನಾಗ್​ ರಾಜೀನಾಮೆಗೆ ಅಸಲಿ ಕಾರಣವೇನು? ರಾಜೀನಾಮೆಗೆ ಒಂದು ದಿನ ಮೊದಲೇ ಬಂದಿತ್ತು ನೋಟಿಸ್​!

ಮೈಸೂರು: ಮೈಸೂರು ಜಿಲ್ಲಾಡಳಿತದಲ್ಲಿ ಕುತೂಹಲಕಾರಿ ಬೆಳವಣಿಗೆಗಳು ನಡೆಯುತ್ತಿವೆ. ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್​ ಇದ್ದಕ್ಕಿದ್ದಂತೆ ರಾಜೀನಾಮೆ ಸಲ್ಲಿಸಿದ್ದು, ರಾಜ್ಯದಲ್ಲಿ ಭಾರೀ ಸಂಚಲನ ಕಾರಣವಾಗಿದೆ. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಯ ನಿರಂತರ ಕಿರುಕುಳ ತಾಳಲಾರದೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಅವರು ಹೇಳಿಕೊಂಡಿದ್ದಾರೆ. ಆದರೆ ರಾಜೀನಾಮೆಗೂ ಒಂದು ದಿನ ಮೊದಲು ಜಿಲ್ಲಾಡಳಿತದಿಂದ ಶಿಲ್ಪಾನಾಗ್​ಗೆ ಒಂದು ನೋಟಿಸ್​ ಕಳುಹಿಸಿಕೊಡಲಾಗಿರುವುದು ಇದೀಗ ಬೆಳಕಿಗೆ ಬಂದಿದೆ. ಶಿಲ್ಪಾನಾಗ್​ ಅವರೇ, ನೀವು ಮೈಸೂರು ನಗರದಲ್ಲಿ C0VID-19 ಸಕ್ರಿಯ ಪ್ರಕರಣಗಳು ಕಡಿಮೆ ಎಂದು ಮಾಧ್ಯಮದವರ ಎದುರು ಹೇಳಿದ್ದೀರಿ. ಅದು … Continue reading ಶಿಲ್ಪಾನಾಗ್​ ರಾಜೀನಾಮೆಗೆ ಅಸಲಿ ಕಾರಣವೇನು? ರಾಜೀನಾಮೆಗೆ ಒಂದು ದಿನ ಮೊದಲೇ ಬಂದಿತ್ತು ನೋಟಿಸ್​!