ಬಾಲರಾಮ ಪ್ರಾಣ ಪ್ರತಿಷ್ಠೆ ವೇಳೆ ವಿಶ್ವ ಪ್ರಸನ್ನ ತೀರ್ಥ ಶ್ರೀಗಳು ತಮ್ಮ ಮುಖ ಮುಚ್ಚಿಕೊಂಡಿದ್ದು ಯಾಕೆ ಗೊತ್ತಾ?

ಉತ್ತರಪ್ರದೇಶ: ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠೆ ನಡೆದಿದೆ. 500 ವರ್ಷಗಳ ಹಿಂದಿನ ಕನಸು ನನಸಾಗಿದ್ದು, ಬಾಲ ರಾಮನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ. ಈ ಆಚರಣೆ ಅಯೋಧ್ಯೆಗೆ ಮಾತ್ರ ಸೀಮಿತವಾಗದೆ ಇಡೀ ದೇಶವೇ ಸಂಭ್ರಮದಿಂದ ಸಾಗಿತು. ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ  ಚಿತ್ರರಂಗ, ರಾಜಕೀಯ, ಕ್ರೀಡಾ ಕ್ಷೇತ್ರದ ಎಲ್ಲ ಕ್ಷೇತ್ರಗಳ ಸಾವಿರಾರು ಗಣ್ಯರು ಪಾಲ್ಗೊಂಡಿದ್ದರು. ಹಲವು ವರ್ಷಗಳಿಂದ ಕಾಯುತ್ತಿದ್ದ ಈ ಕಾರ್ಯಕ್ರಮವನ್ನು ಎಲ್ಲರೂ ವೀಕ್ಷಿಸುವಂತೆ ನೇರ ಪ್ರಸಾರ ಮಾಡಲಾಗಿದೆ. ಈ ಕಾರ್ಯಕ್ರಮವನ್ನು ಭಕ್ತರು ವೀಕ್ಷಿಸಿದರು. ಇದೇ ವೇಳೆ ಪ್ರತಿಮೆಯ ಪ್ರಾಣ … Continue reading ಬಾಲರಾಮ ಪ್ರಾಣ ಪ್ರತಿಷ್ಠೆ ವೇಳೆ ವಿಶ್ವ ಪ್ರಸನ್ನ ತೀರ್ಥ ಶ್ರೀಗಳು ತಮ್ಮ ಮುಖ ಮುಚ್ಚಿಕೊಂಡಿದ್ದು ಯಾಕೆ ಗೊತ್ತಾ?