ಬಾಲರಾಮ ಪ್ರಾಣ ಪ್ರತಿಷ್ಠೆ ವೇಳೆ ವಿಶ್ವ ಪ್ರಸನ್ನ ತೀರ್ಥ ಶ್ರೀಗಳು ತಮ್ಮ ಮುಖ ಮುಚ್ಚಿಕೊಂಡಿದ್ದು ಯಾಕೆ ಗೊತ್ತಾ?
ಉತ್ತರಪ್ರದೇಶ: ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠೆ ನಡೆದಿದೆ. 500 ವರ್ಷಗಳ ಹಿಂದಿನ ಕನಸು ನನಸಾಗಿದ್ದು, ಬಾಲ ರಾಮನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ. ಈ ಆಚರಣೆ ಅಯೋಧ್ಯೆಗೆ ಮಾತ್ರ ಸೀಮಿತವಾಗದೆ ಇಡೀ ದೇಶವೇ ಸಂಭ್ರಮದಿಂದ ಸಾಗಿತು. ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಚಿತ್ರರಂಗ, ರಾಜಕೀಯ, ಕ್ರೀಡಾ ಕ್ಷೇತ್ರದ ಎಲ್ಲ ಕ್ಷೇತ್ರಗಳ ಸಾವಿರಾರು ಗಣ್ಯರು ಪಾಲ್ಗೊಂಡಿದ್ದರು. ಹಲವು ವರ್ಷಗಳಿಂದ ಕಾಯುತ್ತಿದ್ದ ಈ ಕಾರ್ಯಕ್ರಮವನ್ನು ಎಲ್ಲರೂ ವೀಕ್ಷಿಸುವಂತೆ ನೇರ ಪ್ರಸಾರ ಮಾಡಲಾಗಿದೆ. ಈ ಕಾರ್ಯಕ್ರಮವನ್ನು ಭಕ್ತರು ವೀಕ್ಷಿಸಿದರು. ಇದೇ ವೇಳೆ ಪ್ರತಿಮೆಯ ಪ್ರಾಣ … Continue reading ಬಾಲರಾಮ ಪ್ರಾಣ ಪ್ರತಿಷ್ಠೆ ವೇಳೆ ವಿಶ್ವ ಪ್ರಸನ್ನ ತೀರ್ಥ ಶ್ರೀಗಳು ತಮ್ಮ ಮುಖ ಮುಚ್ಚಿಕೊಂಡಿದ್ದು ಯಾಕೆ ಗೊತ್ತಾ?
Copy and paste this URL into your WordPress site to embed
Copy and paste this code into your site to embed