ಮೂರನೇ ತರಗತಿ ವಿದ್ಯಾರ್ಥಿನಿಯ ಪುಟ್ಟ ಅಹವಾಲನ್ನೂ ಗಂಭೀರವಾಗಿ ಪರಿಗಣಿಸಿದ ಸಿಎಂ ಕಚೇರಿ: ಏಕೆ ಎಂದು ತಿಳಿಸಿದ ಮುಖ್ಯಮಂತ್ರಿ

ಬೆಂಗಳೂರು: ವಿಜಯವಾಣಿ ಓದುಗರ ವಿಭಾಗಕ್ಕೆ ಮೂರನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಬರೆದ ಪತ್ರ ಸಿಎಂ ಕಚೇರಿಯನ್ನು ತಲುಪಿದ್ದಲ್ಲದೆ, ಅದಕ್ಕೆ ಅಧಿಕಾರಿಗಳು ಕ್ಷಿಪ್ರಗತಿಯಲ್ಲಿ ಸ್ಪಂದಿಸಿ ಕ್ರಮ ಜರುಗಿಸಿದ್ದೂ ಆಗಿದೆ. ಇದೀಗ ಆ ವಿಚಾರದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದು, ಪುಟ್ಟ ಬಾಲಕಿಯ ಅಹವಾಲನ್ನೂ ಗಂಭೀರವಾಗಿ ಪರಿಗಣಸಿದ್ದೇಕೆ ಎಂಬುದನ್ನೂ ತಿಳಿಸಿದ್ದಾರೆ. ಶಾಲಾ-ಕಾಲೇಜು ಬಳಿ ತಂಬಾಕು ಮಾರಾಟ ನಿಷೇಧಿಸಿದ್ದರೂ, ಅಂಗಡಿಗಳಲ್ಲಿ ನಿಯಮ ಮೀರಿ ಮಾರಾಟ ಮಾಡುತ್ತಿದ್ದ ಬಗ್ಗೆ ಕುಕ್ಕೆ ಸುಬ್ರಹ್ಮಣ್ಯ ಬಳಿಯ ಕೈಕಂಬ ಪಿಲಿಕಜೆ ನಿವಾಸಿ 3ನೇ ತರಗತಿ ವಿದ್ಯಾರ್ಥಿನಿ ಅಯೊರ … Continue reading ಮೂರನೇ ತರಗತಿ ವಿದ್ಯಾರ್ಥಿನಿಯ ಪುಟ್ಟ ಅಹವಾಲನ್ನೂ ಗಂಭೀರವಾಗಿ ಪರಿಗಣಿಸಿದ ಸಿಎಂ ಕಚೇರಿ: ಏಕೆ ಎಂದು ತಿಳಿಸಿದ ಮುಖ್ಯಮಂತ್ರಿ