ಚುನಾವಣೆ ವೇಳೆ ಸಿಎಂ ಅರವಿಂದ್​ ಕ್ರೇಜಿವಾಲ್ ಬಂಧನ ಯಾಕೆ? ಇಡಿಗೆ ಕೋರ್ಟ್​ ಪ್ರಶ್ನೆ!

ನವದೆಹಲಿ: ಲೋಕಸಭೆ ಚುನಾವಣೆಗೆ ಮುನ್ನ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನದ ಸಮಯಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಜಾರಿ ನಿರ್ದೇಶನಾಲಯವನ್ನು ಕೇಳಿದೆ. ಇದನ್ನೂ ಓದಿ: ಬಾಲಾಕೋಟ್ ದಾಳಿ ಬಗ್ಗೆ ಮೊದಲು ಹೇಳಿದ್ದು ಪಾಕಿಸ್ತಾನಕ್ಕೆ, ರಹಸ್ಯ ಬಿಚ್ಚಿಟ್ಟ ಮೋದಿ! ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಬಂಧನ ಮತ್ತು ಜಾರಿ ನಿರ್ದೇಶನಾಲಯದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು ಪೀಠವು ವಿಚಾರಣೆ ನಡೆಸುತ್ತಿದೆ. “ಸ್ವಾತಂತ್ರ್ಯವು ಅತ್ಯಂತ ಮಹತ್ವದ್ದಾಗಿದೆ, ನೀವು ಅದನ್ನು ಅಲ್ಲಗಳೆಯಲು … Continue reading ಚುನಾವಣೆ ವೇಳೆ ಸಿಎಂ ಅರವಿಂದ್​ ಕ್ರೇಜಿವಾಲ್ ಬಂಧನ ಯಾಕೆ? ಇಡಿಗೆ ಕೋರ್ಟ್​ ಪ್ರಶ್ನೆ!