ಯುಗಾದಿ ದಿನವೇ ಮುಗಿದ ಬದುಕು!; ಪತಿಯ ಅನುಮಾನಕ್ಕೆ ಪತ್ನಿ ಬಲಿ
ಚಿಕ್ಕಬಳ್ಳಾಪುರ: ವರ್ಷಾರಂಭದ ಯುಗಾದಿಯಂದೇ ಇಲ್ಲೊಬ್ಬಾಕೆಯ ಜೀವನವೇ ಕೊನೆಗೊಂಡಿದೆ. ಅದರಲ್ಲೂ ಈಕೆಯ ಬದುಕು ಮುಗಿಯಲು ಪತಿಯೇ ಕಾರಣವಾಗಿದ್ದಾನೆ. ಅರ್ಥಾತ್, ಗಂಡನೇ ಹೆಂಡತಿಯನ್ನು ಕೊಲೆ ಮಾಡಿದ್ದಾನೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ. ಇದನ್ನೂ ಓದಿ: ಪೊಲೀಸರಿಂದಲೇ ಅಪಹರಣ, ಹಣಕ್ಕೆ ಬೇಡಿಕೆ?; ತಲೆಮರೆಸಿಕೊಂಡಿರುವ ಸಬ್ ಇನ್ಸ್ಪೆಕ್ಟರ್! ಶಿಡ್ಲಘಟ್ಟ ತಾಲೂಕಿನ ಚಿಕ್ಕದಿಬ್ಬೂರಹಳ್ಳಿ ಗ್ರಾಮದಲ್ಲಿ ಈ ಪ್ರಕರಣ ನಡೆದಿದೆ. ಚಿಕ್ಕದಿಬ್ಬೂರಹಳ್ಳಿ ಗ್ರಾಮದ ಗಾಯತ್ರಿ (35) ಕೊಲೆಯಾದ ಮಹಿಳೆ. ಈಕೆಯ ಪತಿ ಅಶ್ವತ್ಥಪ್ಪ (42) ಕೊಲೆ ಆರೋಪಿ. ಪತ್ನಿಯ ಮೇಲಿನ ಅನುಮಾನದಿಂದ ಈತ ಈ ಕೊಲೆ … Continue reading ಯುಗಾದಿ ದಿನವೇ ಮುಗಿದ ಬದುಕು!; ಪತಿಯ ಅನುಮಾನಕ್ಕೆ ಪತ್ನಿ ಬಲಿ
Copy and paste this URL into your WordPress site to embed
Copy and paste this code into your site to embed