ಬೀದರ್: ಅವರಿಬ್ಬರೂ ಪರಸ್ಪರ ಪ್ರೀತಿಸಿ ಮದುವೆ ಆಗಿದ್ದರು. ದಾಂಪತ್ಯ ಜೀವನಕ್ಕೆ ಕಾಲಿಟ್ಟ ಎಂಟೇ ತಿಂಗಳಿಗೆ ಪ್ರಿಯತಮೆ ಬರ್ಬರವಾಗಿ ಕೊಲೆಯಾಗಿದ್ದಾಳೆ. ಅದೂ ತನ್ನ ಗಂಡನಿಂದಲೇ…
ಹೌದು ಇಂತಹದ್ದೊಂದು ಘಟನೆ ಬಸವಕಲ್ಯಾಣದ ಬೇಡರವಾಡಿ ಗ್ರಾಮದಲ್ಲಿ ನಡೆದಿದೆ. ನಾಗಮ್ಮ ಬಾಜಿರಾವ ಪಾಟೀಲ್ (22) ಕೊಲೆಯಾದ ದುರ್ದೈವಿ.
ಪ್ರೀತಿ-ಪ್ರೇಮ ಅಂತ ಮದುವೆಯಾದ ಬಾಜಿರಾವ ಪಾಟೀಲ್ ಕ್ಲುಲ್ಲಕ ಕಾರಣಕ್ಕೆ ಪತ್ನಿಯನ್ನು ಕೊಂದಿದ್ದಾನೆ. ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಗಳದಲ್ಲಿ ಕುಪಿತಗೊಂಡ ಬಾಜಿರಾವ ಪಾಟೀಲ್, ಕಟ್ಟಿಗೆಯಿಂದ ಪತ್ನಿಯನ್ನು ಥಳಿಸಿದ್ದ. ಪ್ರಜ್ಞಾಹೀನಳಾಗಿ ಬಿದ್ದ ನಾಗಮ್ಮ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾಳೆ. ಬಸವಕಲ್ಯಾಣ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪತ್ನಿ ಊರಿಗೆ ಹೋದಳೆಂದು ಸ್ನೇಹಿತೆಯನ್ನ ಮನೆಗೆ ಕರೆಸಿಕೊಂಡ ಟೆಕ್ಕಿಗೆ ಕಾದಿತ್ತು ಶಾಕ್!
ನಾನು ತುಂಬಾ ತಪ್ಪು ಮಾಡುತ್ತಿರುವೆ, ನೀವೆಲ್ಲರೂ ಬಂದು ನನ್ನ ಶವದ ಮೇಲೆ ಮಣ್ಣು ಹಾಕಿ… ಇದೇ ನನ್ನ ಕೋರಿಕೆ
ಮೊಬೈಲ್ ರಿಪೇರಿ ಮಾಡಿಸಿಕೊಳ್ಳುವ ನೆಪದಲ್ಲಿ ಬಂದವಳು ಬಟ್ಟೆ ಬಿಚ್ಚಿಸಿ ಬೆತ್ತಲೆ ವಿಡಿಯೋ ಮಾಡಿದ್ಳು!