ನದಿ ದಡದಲ್ಲಿ ಚಪ್ಪಲಿ ಇಟ್ಟು ಹೆಂಡತಿ ಕೊಟ್ಟ ಶಾಕ್​ಗೆ ಗಂಡನ ಪ್ರಾಣವೇ ಹೋಯ್ತು..!

ವಿಜಯವಾಡ: ಪತ್ನಿಯ ನಿರ್ಲಕ್ಷ್ಯದಿಂದಾಗಿ ವ್ಯಕ್ತಿಯೊಬ್ಬ ಪ್ರಾಣ ಕಳೆದುಕೊಂಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ನಡೆದಿದೆ. ಯರ್ರಮಸೆಟ್ಟಿ ವೆಂಕಟ ರವಿಕುಮಾರ್​ (28) ಮೃತ ದುರ್ದೈವಿ. ವೆಂಕಟ ರವಿಕುಮಾರ್​, ಪುಷ್ಪಶಿವರನ್ನು ಮೂರು ವರ್ಷಗಳ ಹಿಂದೆ ಮದುವೆ ಆಗಿದ್ದರು. ವೃತ್ತಿಯಲ್ಲಿ ಮೇಸನ್​ ಆಗಿರುವ ವೆಂಕಟ ರವಿಕುಮಾರ್​ ಪೂರ್ವ ಗೋದಾವರಿಯ ಮಂಡಿಕುಡುರು ಮಂಡಲದ ಪೆದ್ದಪಟ್ನಂ ಗ್ರಾಮದಲ್ಲಿ ವಾಸವಾಗಿದ್ದರು. ಇದನ್ನೂ ಓದಿ: ‘ಅವರು ಪೀಠದಲ್ಲಿ ಕೂರಿಸಿದ್ರು, ಇವರು ಪೀಠದಿಂದ ಎಳೆದೊಯ್ದರು-ನಾನೇನು ಮಾಡಲಿ?’ ದಂಪತಿ ಕಳೆದ ಭಾನುವಾರ ರಾತ್ರಿ 11 ಗಂಟೆಯವರೆಗೂ … Continue reading ನದಿ ದಡದಲ್ಲಿ ಚಪ್ಪಲಿ ಇಟ್ಟು ಹೆಂಡತಿ ಕೊಟ್ಟ ಶಾಕ್​ಗೆ ಗಂಡನ ಪ್ರಾಣವೇ ಹೋಯ್ತು..!