ಈ ನಾಲ್ಕು ಹೈಪ್ರೋಫೈಲ್ ಪ್ರಕರಣಗಳಿಗೆ ಮತ್ತೆ ಜೀವ ಬರುತ್ತಾ? ಅಧಿಕಾರಿಗಳೊಂದಿಗೆ ಇಂದು ಡಿಜಿಪಿ ಸಭೆ
ಬೆಂಗಳೂರು: ಇದೀಗ ಸರ್ಕಾರ ಬದಲಾಗಿದ್ದು ನಾಲ್ಕು ಹೈಪ್ರೋಫೈಲ್ ಪ್ರಕರಣಗಳಿಗೆ ಮತ್ತೊಮ್ಮೆ ಜೀವ ಬರಲಿದೆಯಾ ಎನ್ನುವ ಪ್ರಶ್ನೆ ಎದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಬ್ಬರೂ ಖಡಕ್ ಸೂಚನೆ ನೀಡಿದ್ದ ಬೆನ್ನಲ್ಲೆ ಡಿಜಿಪಿ, ನಗರದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಕರೆದಿದ್ದಾರೆ. ನೂತನ ಡಿಜಿಪಿ ಅಲೋಕ್ ಮೋಹನ್ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಹಾಗೂ ಹೆಚ್ಚುವರಿ ಆಯುಕ್ತರು, ಡಿಐಜಿಗಳು ಹಾಗೂ ಎಲ್ಲಾ ಡಿಸಿಪಿಗಳ ಜತೆ ಇಂದು ಪೊಲೀಸ್ ಕಮೀಷನರ್ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ. … Continue reading ಈ ನಾಲ್ಕು ಹೈಪ್ರೋಫೈಲ್ ಪ್ರಕರಣಗಳಿಗೆ ಮತ್ತೆ ಜೀವ ಬರುತ್ತಾ? ಅಧಿಕಾರಿಗಳೊಂದಿಗೆ ಇಂದು ಡಿಜಿಪಿ ಸಭೆ
Copy and paste this URL into your WordPress site to embed
Copy and paste this code into your site to embed