ಕಲಘಟಗಿ ಕ್ಷೇತ್ರದ ಕಾಂಗ್ರೆಸ್​ ಟಿಕೆಟ್​ ಆಕಾಂಕ್ಷಿಯಿಂದ ರಾಜೀನಾಮೆ; ಬಿಜೆಪಿ ಸೇರ್ಪಡೆ ಬಗ್ಗೆ ಹೇಳಿದ್ದೇನು?

ಹುಬ್ಬಳ್ಳಿ: ಇದೀಗ ಕಲಘಟಗಿ ಕ್ಷೇತ್ರದ ಕಾಂಗ್ರೆಸ್​ ಟಿಕೆಟ್​ ಆಕಾಂಕ್ಷಿ ಪಕ್ಷದ ನಡೆಗೆ ಬೇಸತ್ತಿದ್ದು ರಾಜೀನಾಮೆ ನೀಡಲಿದ್ದಾರೆ. ಕಲಘಟಗಿ ಕ್ಷೇತ್ರದಲ್ಲಿ ಟಿಕೆಟ್​ ಆಕಾಂಕ್ಷಿಯಾಗಿದ್ದ ನಾಗರಾಜ್ ಛಬ್ಬಿಗೆ ಕಾಂಗ್ರೆಸ್​ ಟಿಕೆಟ್ ನೀಡದೇ ಇದ್ದು ಇದರಿಂದಾಗಿ ದುಃಖಿತರಾಗಿದ್ದಾರೆ. ಈ ಸಂದರ್ಭ ದಿಗ್ವಿಜಯ ಚ್ಯಾನಲ್​ ಜತೆ ಮಾತನಾಡಿದ್ದಾರೆ. ಕಾಂಗ್ರೆಸ್ ನಡೆಗೆ ಬೇಸತ್ತ ನಾಗರಾಜ ಛಬ್ಬಿ ಪಕ್ಷದಿಂದ ಟಿಕೆಟ್​ ಸಿಗದೇ ಇದರಿಂದಾಗಿ ನೊಂದಿರುವ ನಾಗರಾಜ್ ಛಬ್ಬಿ “ಕಾಂಗ್ರೆಸ್ ಪಕ್ಷದ ನಡೆಯಿಂದಾಗಿ ತುಂಬಾ ನೋವಾಗಿದೆ. ಪಕ್ಷದ ನಡೆಗೆ ಬೇಸತ್ತು ಕಾಂಗ್ರೆಸ್ ಸದಸ್ಯತ್ವಕ್ಕೆ ನಾನು ರಾಜೀನಾಮೆ ನೀಡುತ್ತಿದ್ದೇನೆ. … Continue reading ಕಲಘಟಗಿ ಕ್ಷೇತ್ರದ ಕಾಂಗ್ರೆಸ್​ ಟಿಕೆಟ್​ ಆಕಾಂಕ್ಷಿಯಿಂದ ರಾಜೀನಾಮೆ; ಬಿಜೆಪಿ ಸೇರ್ಪಡೆ ಬಗ್ಗೆ ಹೇಳಿದ್ದೇನು?