ಕಲಘಟಗಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಿಂದ ರಾಜೀನಾಮೆ; ಬಿಜೆಪಿ ಸೇರ್ಪಡೆ ಬಗ್ಗೆ ಹೇಳಿದ್ದೇನು?
ಹುಬ್ಬಳ್ಳಿ: ಇದೀಗ ಕಲಘಟಗಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಪಕ್ಷದ ನಡೆಗೆ ಬೇಸತ್ತಿದ್ದು ರಾಜೀನಾಮೆ ನೀಡಲಿದ್ದಾರೆ. ಕಲಘಟಗಿ ಕ್ಷೇತ್ರದಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದ ನಾಗರಾಜ್ ಛಬ್ಬಿಗೆ ಕಾಂಗ್ರೆಸ್ ಟಿಕೆಟ್ ನೀಡದೇ ಇದ್ದು ಇದರಿಂದಾಗಿ ದುಃಖಿತರಾಗಿದ್ದಾರೆ. ಈ ಸಂದರ್ಭ ದಿಗ್ವಿಜಯ ಚ್ಯಾನಲ್ ಜತೆ ಮಾತನಾಡಿದ್ದಾರೆ. ಕಾಂಗ್ರೆಸ್ ನಡೆಗೆ ಬೇಸತ್ತ ನಾಗರಾಜ ಛಬ್ಬಿ ಪಕ್ಷದಿಂದ ಟಿಕೆಟ್ ಸಿಗದೇ ಇದರಿಂದಾಗಿ ನೊಂದಿರುವ ನಾಗರಾಜ್ ಛಬ್ಬಿ “ಕಾಂಗ್ರೆಸ್ ಪಕ್ಷದ ನಡೆಯಿಂದಾಗಿ ತುಂಬಾ ನೋವಾಗಿದೆ. ಪಕ್ಷದ ನಡೆಗೆ ಬೇಸತ್ತು ಕಾಂಗ್ರೆಸ್ ಸದಸ್ಯತ್ವಕ್ಕೆ ನಾನು ರಾಜೀನಾಮೆ ನೀಡುತ್ತಿದ್ದೇನೆ. … Continue reading ಕಲಘಟಗಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಿಂದ ರಾಜೀನಾಮೆ; ಬಿಜೆಪಿ ಸೇರ್ಪಡೆ ಬಗ್ಗೆ ಹೇಳಿದ್ದೇನು?
Copy and paste this URL into your WordPress site to embed
Copy and paste this code into your site to embed