ಕರೊನಾ ಸಂಕಷ್ಟ ಮುಗಿಯುವವರೆಗೆ ಶಾಲೆ ತೆರೆಯಲ್ಲ; ಪಾಲಕರಿಗೆ ಭರವಸೆ ನೀಡಿದ್ಯಾರು?
ನವದೆಹಲಿ: ಕರೊನಾ ಸಂಪೂರ್ಣ ನಿಯಂತ್ರಣಕ್ಕೆ ಬರುವವರೆಗೆ ಶಾಲಾ- ಕಾಲೇಜುಗಳನ್ನು ಪುನಾರಂಭಿಸುವುದಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸ್ಪಷ್ಟಪಡಿಸಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಕರೊನಾ ಸೋಂಕು ವ್ಯಾಪಿಸುವುದನ್ನು ಸಂಪೂರ್ಣವಾಗಿ ತಡೆಗಟ್ಟಲಾಗಿದೆ ಎಂಬುದು ಮನವರಿಕೆಯಾಗುವವರೆಗೆ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಲು ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ; ಎರಡೇ ವಾರದಲ್ಲಿ 97 ಸಾವಿರ ಮಕ್ಕಳಲ್ಲಿ ಸೋಂಕು; ಶಾಲೆಗಳ ಮರು ಆರಂಭ ನಿರ್ಧಾರ ಹುಟ್ಟು ಹಾಕಿದೆ ಭಾರಿ ಚರ್ಚೆ ದೆಹಲಿಯಲ್ಲಿ ಎರಡು ತಿಂಗಳ ಹಿಂದೆ ಇದ್ದ ಪರಿಸ್ಥಿತಿಗೆ ಹೋಲಿಸಿದಲ್ಲಿ ಈಗ ಸುಧಾರಿಸಿದೆ. ಇದಕ್ಕೆ … Continue reading ಕರೊನಾ ಸಂಕಷ್ಟ ಮುಗಿಯುವವರೆಗೆ ಶಾಲೆ ತೆರೆಯಲ್ಲ; ಪಾಲಕರಿಗೆ ಭರವಸೆ ನೀಡಿದ್ಯಾರು?
Copy and paste this URL into your WordPress site to embed
Copy and paste this code into your site to embed