ಗಡಿ’ಬಿಡಿ’ಯಲ್ಲಿ ಕಾವೇರಲಿದೆ ಚಳಿಗಾಲದ ಅಧಿವೇಶನ; ನಡೆಯಲಿದ್ಯಾ ಮಹಾಮೇಳದ ‘ಧೈರ್ಯ’ ಪ್ರದರ್ಶನ?
ಬೆಳಗಾವಿ: ಉಭಯರಾಜ್ಯಗಳಲ್ಲಿ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿರುವ ಗಡಿವಿವಾದ ಕೇಂದ್ರ ಗೃಹಸಚಿವ ಅಮಿತ್ ಷಾವರೆಗೂ ತಲುಪಿದ್ದು, ಅವರು ಅದನ್ನು ಒಂದು ಹಂತಕ್ಕೆ ತಣ್ಣಗಾಗಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಇದರ ನಡುವೆಯೇ ಗಡಿಯ ಕೆಲವು ಭಾಗಗಳನ್ನು ನಮಗೇ ಬಿಡಿ ಎಂಬ ವಿಚಾರದಲ್ಲಿ ಮಹಾರಾಷ್ಟ್ರದವರು ಧೈರ್ಯ ಪ್ರದರ್ಶನಕ್ಕೆ ಮುಂದಾಗಿರುವುದು ಚಳಿಗಾಲದ ಅಧಿವೇಶನ ನಡೆಯಲಿರುವ ಬೆಳಗಾವಿಯಲ್ಲಿ ಕಾವೇರಿಸುವ ಲಕ್ಷಣಗಳು ಗೋಚರಿಸಿವೆ. ಬೆಳಗಾವಿಯಲ್ಲಿ ನಾಳೆಯಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಇದರ ನಡುವೆಯೇ ಎಂಇಎಸ್ನಿಂದ ಮಹಾಮೇಳ ಆಯೋಜನೆ ಮಾಡಿಕೊಳ್ಳಲಾಗಿದೆ. ಈ ಮಹಾಮೇಳಕ್ಕೆ ಮಹಾರಾಷ್ಟ್ರದ ಸಂಸದ ಧೈರ್ಯಶೀಲ್ … Continue reading ಗಡಿ’ಬಿಡಿ’ಯಲ್ಲಿ ಕಾವೇರಲಿದೆ ಚಳಿಗಾಲದ ಅಧಿವೇಶನ; ನಡೆಯಲಿದ್ಯಾ ಮಹಾಮೇಳದ ‘ಧೈರ್ಯ’ ಪ್ರದರ್ಶನ?
Copy and paste this URL into your WordPress site to embed
Copy and paste this code into your site to embed