ಹೆತ್ತ ತಾಯಿಯನ್ನೇ ಬೆಂಕಿ ಹಚ್ಚಿ ಕೊಲೆ ಮಾಡಿದ ಮಗ; ಕಾರಣ ಮಾತ್ರ ನಿಗೂಢ
ತಿರುವನಂತಪುರಂ: ವ್ಯಕ್ತಿಯೋರ್ವ ತನ್ನ ಹೆತ್ತ ತಾಯಿಯನ್ನು ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ದಕ್ಷಿಣ ಕೇರಳ ಜಿಲ್ಲೆಯ ವೆಲ್ಲರಾದ ಬಳಿ ನಡೆದಿದೆ. ಘಟನೆ ಸಂಬಂಧ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಯಾವ ಕಾರಣಕ್ಕೆ ಹತ್ಯೆ ನಡೆದಿದೆ ಎಂದು ತಿಳಿದು ಬಂದಿಲ್ಲ. ಮೃತ ಮಹಿಳೆಯ ಕಿರಿಯ ಮಗ ಮನೆ ಬಳಿ ತೆರಳಿದಾಗ ಘಟನೆ ಬೆಳಕಿಗೆ ಬಂದಿದ್ದು, ಕೂಡಲೇ ಪೊಲೀಸರಿಗೆ ವಿಚಾರವನ್ನು ತಿಳಿಸಿದ್ದಾನೆ. ಇದನ್ನೂ ಓದಿ: ಪದ್ಮಶ್ರೀ ಪ್ರಶಸ್ತಿ ಪ್ರಕಟ; ಕರ್ನಾಟಕದ ಪ್ರೇಮಾ, ಸೋಮಣ್ಣ ಪುರಸ್ಕಾರಕ್ಕೆ ಭಾಜನ ಈ ಕುರಿತು … Continue reading ಹೆತ್ತ ತಾಯಿಯನ್ನೇ ಬೆಂಕಿ ಹಚ್ಚಿ ಕೊಲೆ ಮಾಡಿದ ಮಗ; ಕಾರಣ ಮಾತ್ರ ನಿಗೂಢ
Copy and paste this URL into your WordPress site to embed
Copy and paste this code into your site to embed