ಗಂಡನನ್ನು ಕೊಂದು, ಮೂರು ಮಕ್ಕಳ ಜತೆ ಬಾವಿಗೆ ಹಾರಿದ ಪತ್ನಿ! ಇಷ್ಟಕ್ಕೆಲ್ಲ ಕಾರಣವೇನು ಗೊತ್ತಾ?
ರಾಯ್ಪುರ: ಹೆಂಡತಿಯೊಬ್ಬಳು ಗಂಡನನ್ನು ಕೊಂದು, ಮೂರು ಮಕ್ಕಳನ್ನು ಬಾವಿಗೆ ನೂಕಿ, ತಾನೂ ಬಾವಿಗೆ ಹಾರಿರುವ ಘಟನೆ ಚತ್ತೀಸ್ಗಢದ ಜಿಪಿಎಂ ಜಿಲ್ಲೆಯಲ್ಲಿ ನಡೆದಿದೆ. ತನಿಖೆ ನಡೆಸಿದಾಗ ಘಟನೆಯ ನಿಜ ವಿಚಾರ ಹೊರಗೆ ಬಿದ್ದಿದೆ. ಇದನ್ನೂ ಓದಿ: ಬೀದಿನಾಯಿ ಕಚ್ಚಿದ್ರೂ ಸುಮ್ನಿರ್ಬೇಕಂತೆ; ಇಲ್ಲಂದ್ರೆ ಮೇನಕಾ ಗಾಂಧಿ ಫೋನ್ ಮಾಡಿ ಬೆದರಿಕೆ ಹಾಕ್ತಾರೆ! ಸೋಮವಾರದಂದು ಮನೆಯವರೆಲ್ಲರೂ ಮಲಗಿದ್ದ ಸಮಯವನ್ನು ನೋಡಿ, ಮುಂಜಾನೆ 4 ಗಂಟೆ ಹೊತ್ತಿಗೆ ಎದ್ದ ಮಹಿಳೆ, ಮನೆಯಲ್ಲಿದ್ದ ಕೊಡಲಿಯಿಂದ ಗಂಡನ ಕುತ್ತಿಗೆಗೆ ಹೊಡೆದಿದ್ದಾಳೆ. ಆತ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ನಂತರ … Continue reading ಗಂಡನನ್ನು ಕೊಂದು, ಮೂರು ಮಕ್ಕಳ ಜತೆ ಬಾವಿಗೆ ಹಾರಿದ ಪತ್ನಿ! ಇಷ್ಟಕ್ಕೆಲ್ಲ ಕಾರಣವೇನು ಗೊತ್ತಾ?
Copy and paste this URL into your WordPress site to embed
Copy and paste this code into your site to embed