ಗಂಡನನ್ನು ಕೊಂದು, ಮೂರು ಮಕ್ಕಳ ಜತೆ ಬಾವಿಗೆ ಹಾರಿದ ಪತ್ನಿ! ಇಷ್ಟಕ್ಕೆಲ್ಲ ಕಾರಣವೇನು ಗೊತ್ತಾ?

ರಾಯ್​ಪುರ: ಹೆಂಡತಿಯೊಬ್ಬಳು ಗಂಡನನ್ನು ಕೊಂದು, ಮೂರು ಮಕ್ಕಳನ್ನು ಬಾವಿಗೆ ನೂಕಿ, ತಾನೂ ಬಾವಿಗೆ ಹಾರಿರುವ ಘಟನೆ ಚತ್ತೀಸ್​ಗಢದ ಜಿಪಿಎಂ ಜಿಲ್ಲೆಯಲ್ಲಿ ನಡೆದಿದೆ. ತನಿಖೆ ನಡೆಸಿದಾಗ ಘಟನೆಯ ನಿಜ ವಿಚಾರ ಹೊರಗೆ ಬಿದ್ದಿದೆ. ಇದನ್ನೂ ಓದಿ: ಬೀದಿನಾಯಿ ಕಚ್ಚಿದ್ರೂ ಸುಮ್ನಿರ್ಬೇಕಂತೆ; ಇಲ್ಲಂದ್ರೆ ಮೇನಕಾ ಗಾಂಧಿ ಫೋನ್​ ಮಾಡಿ ಬೆದರಿಕೆ ಹಾಕ್ತಾರೆ! ಸೋಮವಾರದಂದು ಮನೆಯವರೆಲ್ಲರೂ ಮಲಗಿದ್ದ ಸಮಯವನ್ನು ನೋಡಿ, ಮುಂಜಾನೆ 4 ಗಂಟೆ ಹೊತ್ತಿಗೆ ಎದ್ದ ಮಹಿಳೆ, ಮನೆಯಲ್ಲಿದ್ದ ಕೊಡಲಿಯಿಂದ ಗಂಡನ ಕುತ್ತಿಗೆಗೆ ಹೊಡೆದಿದ್ದಾಳೆ. ಆತ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ನಂತರ … Continue reading ಗಂಡನನ್ನು ಕೊಂದು, ಮೂರು ಮಕ್ಕಳ ಜತೆ ಬಾವಿಗೆ ಹಾರಿದ ಪತ್ನಿ! ಇಷ್ಟಕ್ಕೆಲ್ಲ ಕಾರಣವೇನು ಗೊತ್ತಾ?