ಕರೊನಾ ಲಸಿಕೆ ಪಡೆದ ಎರಡು ಗಂಟೆಯಲ್ಲಿ ವೃದ್ಧೆ ಸಾವು!
ರಾಮನಗರ: ಕರೊನಾ ಲಸಿಕೆ ಪಡೆದು ಎರಡು ಗಂಟೆಗಳಲ್ಲಿ ವೃದ್ಧೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕನಕಪುರದಲ್ಲಿ ನಡೆದಿದೆ. ರಾಜ್ಯದಲ್ಲಿ ಕರೊನಾ ಲಸಿಕೆ ನಂತರ ಸಾವನ್ನಪ್ಪಿದ ಆರನೇ ವ್ಯಕ್ತಿ ಇವರಾಗಿದ್ದಾರೆ. ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಮಾರಲವಾಡಿ ಹೋಬಳಿಯ ಪಡುವನಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ 73 ವರ್ಷದ ವೃದ್ಧೆ ಮಂಗಳವಾರದ ಬೆಳಗ್ಗೆ 11.15ರ ಸಮಯಕ್ಕೆ ಕೋವಿಶೀಲ್ಡ್ ಲಸಿಕೆ ಪಡೆದಿದ್ದಾಳೆ. ಲಸಿಕೆ ಪಡೆದ ಅರ್ಧ ಗಂಟೆಯ ಕಾಲ ಆಕೆಯನ್ನು ವೈದ್ಯಕೀಯ ವೀಕ್ಷಣೆಯಲ್ಲಿ ಇರಿಸಿಕೊಳ್ಳಲಾಗಿತ್ತು. ಅದಾದ ನಂತರ ಆಕೆ ಮನೆಗೆ ಹೋಗಿದ್ದಾಳೆ. ಮಧ್ಯಾಹ್ನ 1.15ಕ್ಕೆ … Continue reading ಕರೊನಾ ಲಸಿಕೆ ಪಡೆದ ಎರಡು ಗಂಟೆಯಲ್ಲಿ ವೃದ್ಧೆ ಸಾವು!
Copy and paste this URL into your WordPress site to embed
Copy and paste this code into your site to embed