ಹೆಣ್ಣೂರಲ್ಲೇ ಹೆಣ್ಣಿಗೆ ಅನ್ಯಾಯ!; ದೂರು ನೀಡಲು ಹೋದರೆ ಲಂಚ ಕೇಳಿದ, ಮಂಚಕ್ಕೂ ಕರೆದ ಪೊಲೀಸ್ ಇನ್​ಸ್ಪೆಕ್ಟರ್​…

ಬೆಂಗಳೂರು: ಹೆಣ್ಣೂರಲ್ಲೇ ಹೆಣ್ಣಿಗೆ ಅನ್ಯಾಯ ಎಂಬಂಥ ಪ್ರಕರಣವೊಂದು ಪೊಲೀಸ್ ಕಮಿಷನರ್​ ಅವರವರೆಗೂ ತಲುಪಿದೆ. ದೂರು ನೀಡಲು ಹೋದಾಗ ಲಂಚ ಕೇಳಿದ್ದಲ್ಲದೆ, ಮಂಚಕ್ಕೂ ಕರೆದ ಎಂದು ಮಹಿಳೆಯೊಬ್ಬರು ಪೊಲೀಸ್​ ಕಮಿಷನರ್ ಬಳಿ ಅಹವಾಲು ಹೇಳಿಕೊಂಡಿದ್ದಾರೆ. ಬೆಂಗಳೂರಿನ ಹೆಣ್ಣೂರು ಪೊಲೀಸ್ ಇನ್​ಸ್ಪೆಕ್ಟರ್​ ವಸಂತಕುಮಾರ್ ವಿರುದ್ಧ ಹೆಣ್ಣೂರಿನ ಶಕ್ತಿನಗರ ನಿವಾಸಿಯಾಗಿರುವ ಸಂತ್ರಸ್ತೆ ಪೊಲೀಸ್ ಕಮಿಷನರ್ ಕಮಲ್ ಪಂತ್​ಗೆ ದೂರು ನೀಡಿದ್ದಾರೆ. ತನ್ನ ಮೇಲೆ ಹಲ್ಲೆಯಾಗಿದೆ ಎಂದು ದೂರು ನೀಡಲು ಹೋದರೆ ಇನ್​ಸ್ಪೆಕ್ಟರ್ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆಕೆ ಅಲವತ್ತುಕೊಂಡಿದ್ದಾರೆ. ಇದನ್ನೂ … Continue reading ಹೆಣ್ಣೂರಲ್ಲೇ ಹೆಣ್ಣಿಗೆ ಅನ್ಯಾಯ!; ದೂರು ನೀಡಲು ಹೋದರೆ ಲಂಚ ಕೇಳಿದ, ಮಂಚಕ್ಕೂ ಕರೆದ ಪೊಲೀಸ್ ಇನ್​ಸ್ಪೆಕ್ಟರ್​…