ಜೆಡಿಎಸ್ ಜಿಲ್ಲಾಧ್ಯಕ್ಷ ಎಂದು ಹೇಳಿಕೊಂಡು ಮದುವೆ ಆಗೋದಾಗಿ ನಂಬಿಸಿದಾತನಿಗೆ ಧರ್ಮದೇಟು ನೀಡಿದ ಯುವತಿ!

ಬೆಂಗಳೂರು: ಉತ್ತರ ಕನ್ನಡದ ಜಿಲ್ಲೆಯ ಜೆಡಿಎಸ್ ಜಿಲ್ಲಾಧ್ಯಕ್ಷ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ಯುವತಿಗೆ ವಂಚನೆ ಮಾಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಇದೀಗ ಯುವತಿ ಜಿ.ಕೆ.ಗೌಡ ಎಂಬಾತನ ಮನೆಗೆ ನುಗ್ಗಿ ಧರ್ಮದೇಟು ನೀಡಿದ್ದಾಳೆ. ಈ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜಿ.ಕೆ ಗೌಡ ಎಂಬಾತ ಮದುವೆ ಆಗುವುದಾಗಿ ಹೇಳಿ ನಂಬಿಸಿ ಅನೇಕ ಬಾರಿ ದೈಹಿಕವಾಗಿ ಬಳಸಿಕೊಂಡಿದ್ದಾನೆ. ಈಗಾಗಲೇ ಮೂರು ಬಾರಿ ಅಬಾರ್ಷನ್ ಮಾಡಿಸಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ. ಜತೆಗೆ ಆಕೆಯಿಂದ 20 ಲಕ್ಷ ರೂಪಾಯಿ ಹಣ … Continue reading ಜೆಡಿಎಸ್ ಜಿಲ್ಲಾಧ್ಯಕ್ಷ ಎಂದು ಹೇಳಿಕೊಂಡು ಮದುವೆ ಆಗೋದಾಗಿ ನಂಬಿಸಿದಾತನಿಗೆ ಧರ್ಮದೇಟು ನೀಡಿದ ಯುವತಿ!