ನಕ್ಸಲ್ ನಾಯಕಿ ಸೆರೆ: ಕೊಯಮತ್ತೂರಿನ ಆನೈಕಟ್ಟೆ ಬಳಿ ನಕ್ಸಲ್ ನಿಗ್ರಹಪಡೆ ಕಾರ್ಯಾಚರಣೆ
ಗುಂಡ್ಲುಪೇಟೆ: ನೆರೆಯ ತಮಿಳುನಾಡಿನಲ್ಲಿ ನಕ್ಸಲ್ ನಿಗ್ರಹಪಡೆ ಪೊಲೀಸರು ಕರ್ನಾಟಕ ಮೂಲದ ನಕ್ಸಲ್ ನಾಯಕಿ ಶ್ರೀಮತಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೊಯಮತ್ತೂರು ಸಮೀಪದ ಆನೈಕಟ್ಟೆ ಬಳಿ ಬೆಟ್ಟವೊಂದರಲ್ಲಿ ಅಡಗಿದ್ದ ಖಚಿತ ಮಾಹಿತಿ ಮೇರೆಗೆ ನಕ್ಸಲ್ ನಿಗ್ರಹಪಡೆ ಪೊಲೀಸರು ದಾಳಿ ನಡೆಸಿ ಶ್ರೀಮತಿಯನ್ನು ಬಂಧಿಸಿದರು. ಈಕೆ ವಿರುದ್ಧ ಕರ್ನಾಟಕ, ಕೇರಳ ಹಾಗೂ ತಮಿಳುನಾಡು ರಾಜ್ಯಗಳ ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ. ಕಳೆದ ಅಕ್ಟೋಬರ್ನಲ್ಲಿ ಕೇರಳದ ನಕ್ಸಲ್ ನಿಗ್ರಹ ದಳದ ಕಮಾಂಡೋಗಳು ಪಾಲಕ್ಕಾಡ ಸಮೀಪ ಥಂಡರ್ ಬೋಲ್ಟ್ ಕೂಂಬಿಂಗ್ ನಡೆಸುವಾಗ ತಮಿಳುನಾಡಿನ ಮಣಿವಸಗಂ, … Continue reading ನಕ್ಸಲ್ ನಾಯಕಿ ಸೆರೆ: ಕೊಯಮತ್ತೂರಿನ ಆನೈಕಟ್ಟೆ ಬಳಿ ನಕ್ಸಲ್ ನಿಗ್ರಹಪಡೆ ಕಾರ್ಯಾಚರಣೆ
Copy and paste this URL into your WordPress site to embed
Copy and paste this code into your site to embed