ದೇವಸ್ಥಾನಕ್ಕೆಂದು ಬೆಳ್ಳಂಬೆಳಗ್ಗೆಯೇ ಮನೆಬಿಟ್ಟ ಮಹಿಳೆ ಕೇವಲ 2 ಗಂಟೆಯಲ್ಲಿ ಕುಟುಂಬಕ್ಕೆ ಕೊಟ್ಟಳು ಶಾಕ್!
ಆಲಪ್ಪುಳ (ಕೇರಳ): ದೇವಸ್ಥಾನಕ್ಕೆಂದು ಮನೆಯಿಂದ ಹೊರಟ ಮಹಿಳೆಯೊಬ್ಬಳು ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಆಲಪ್ಪುಳದ ಥಾಮರಕ್ಕುಳಂ ಬಳಿಯ ಪುತುಚಿರಾದಲ್ಲಿ ನಡೆದಿದೆ. ವಿಜಯಲಕ್ಷ್ಮೀ (33) ಮೃತ ದುರ್ದೈವಿ. ಥಾರಮಕ್ಕುಳಂ ನಿವಾಸಿ ಪ್ರದೀಪ್ ಎಂಬುವರ ಪತ್ನಿ. ವಿಜಯಲಕ್ಷ್ಮೀ ಗುರುವಾರ ಬೆಳಗ್ಗೆ 5.30ಕ್ಕೆ ಮನೆಯಿಂದ ಹೊರಟಳು. ಹೋಗುವ ಮುನ್ನ ಚಿರಾಕ್ಕಲ್ನಲ್ಲಿರುವ ದೇವಸ್ಥಾನಕ್ಕೆ ತೆರಳುತ್ತಿರುವುದಾಗಿ ತಿಳಿಸಿದಳು. ಆದರೆ, ಯಾವಾಗ ಸರಿಯಾದ ಸಮಯಕ್ಕೆ ಮನೆಗೆ ಮಹಿಳೆ ಹಿಂದಿರುಗಲಿಲ್ಲ ಆಕೆಯ ಕುಟುಂಬ ಹುಡುಕಾಡಲು ಆರಂಭಿಸಿತು. ದೇವಸ್ಥಾನದ ಮುಂದೆ ಸ್ಕೂಟರ್ ನಿಲ್ಲಿಸಿ, ಕೊಳವೊಂದರ ಬಳಿ ಚಪ್ಪಲಿ ಬಿಟ್ಟಿರುವುದು … Continue reading ದೇವಸ್ಥಾನಕ್ಕೆಂದು ಬೆಳ್ಳಂಬೆಳಗ್ಗೆಯೇ ಮನೆಬಿಟ್ಟ ಮಹಿಳೆ ಕೇವಲ 2 ಗಂಟೆಯಲ್ಲಿ ಕುಟುಂಬಕ್ಕೆ ಕೊಟ್ಟಳು ಶಾಕ್!
Copy and paste this URL into your WordPress site to embed
Copy and paste this code into your site to embed