ಶ್ರೀ ಸಿದ್ದೇಶ್ವರ ಸ್ವಾಮೀಜಿ ಬೇಗನೆ ಗುಣಮುಖರಾಗಲಿ ಎಂದು 80 ಕಿ.ಮೀ ದೀರ್ಘದಂಡ ನಮಸ್ಕಾರದ ಹರಕೆ ಹೊತ್ತ ಭಕ್ತೆ..!
ವಿಜಯಪುರ: ಸಿದ್ದೇಶ್ವರ ಶ್ರೀಗಳ ಬಗ್ಗೆ ಅನೇಕ ರೀತಿಯ ಸುಳ್ಳು ಸುದ್ದಿಗಳು ಹರಿದಾಡಲು ಶುರುವಾದ ಮೇಲೆ ಶಾಸಕ ಯತ್ನಾಳ್ ಸ್ವಾಮೀಜಿಯನ್ನು ಭೇಟಿ ಮಾಡಿ ನಿನ್ನೆ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದರು. ಇದೀಗ ಸಿದ್ದೇಶ್ವರ ಶ್ರೀಗಳ ಆರೋಗ್ಯ ಸುಧಾರಿಸಲು ಭಕ್ತರು ವಿಶೇಷ ಹರಕೆಗಳನ್ನು ಹೊತ್ತುಕೊಳ್ಳುತ್ತಿದ್ದಾರೆ.‘ ಇದೀಗ ಮಹಿಳೆಯೊಬ್ಬರು ಸ್ವಾಮೀಜಿ ಆರೋಗ್ಯ ಸುಧಾರಿಸಲು 80 ಕಿಲೋಮೀಟರ್ ಧೀರ್ಘದಂಡ ನಮಸ್ಕಾರ ಹಾಕುವ ಹರಕೆ ಹೊತ್ತುಕೊಂಡಿದ್ದಾರೆ. ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ಭಕ್ತೆ ಕಸ್ತೂರಿ ಬಾಲಗೊಂಡ ಎಂಬ ಮಹಿಳೆ ದೀರ್ಘದಂಡ ನಮಸ್ಕಾರ ಹಾಕುವ ಹರಕೆ ಹೊತ್ತಿದ್ದಾರೆ. ಈ … Continue reading ಶ್ರೀ ಸಿದ್ದೇಶ್ವರ ಸ್ವಾಮೀಜಿ ಬೇಗನೆ ಗುಣಮುಖರಾಗಲಿ ಎಂದು 80 ಕಿ.ಮೀ ದೀರ್ಘದಂಡ ನಮಸ್ಕಾರದ ಹರಕೆ ಹೊತ್ತ ಭಕ್ತೆ..!
Copy and paste this URL into your WordPress site to embed
Copy and paste this code into your site to embed