ಮಹಿಳೆಯರೇ ಹುಷಾರು: ‘ಶಕ್ತಿ’ ಮೀರಿ ಪ್ರಯಾಣಿಸುವ ಮುನ್ನ ಎಚ್ಚರಿಕೆ ಇರಲಿ..
ಗದಗ: ಮಹಿಳೆಯರಿಗೆ ಸರ್ಕಾರಿ ಬಸ್ನಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸುವ ಸಲುವಾಗಿ, ಕಾಂಗ್ರೆಸ್ ತನ್ನ ಐದು ಗ್ಯಾರಂಟಿಗಳ ಪೈಕಿ ಒಂದಾಗಿ ಜಾರಿಗೆ ತಂದಿರುವ ‘ಶಕ್ತಿ’ ಯೋಜನೆಗೆ ಚಾಲನೆ ಸಿಕ್ಕ ಬಳಿಕ ಹಲವಾರು ಅವಾಂತರಗಳು ನಡೆದಿವೆ. ಇದೀಗ ಅಂಥದ್ದೇ ಒಂದು ಶಕ್ತಿ ಮೀರಿದ ಪ್ರಯತ್ನದಲ್ಲಿ ಮಹಿಳೆಯೊಬ್ಬರ ಕಾಲು ಜಖಂಗೊಂಡಿದೆ. ಇದನ್ನೂ ಓದಿ: ಬಸ್ ಡೋರೇ ಕಿತ್ತು ಹೋಯ್ತು!; ಉಚಿತ ಪ್ರಯಾಣಕ್ಕಾಗಿ ಮಹಿಳೆಯರ ‘ಶಕ್ತಿ’ ಪ್ರಯೋಗ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಈ ದುರ್ಘಟನೆ ನಡೆದಿದೆ. ಲಕ್ಷ್ಮೇಶ್ವರದಿಂದ ಯಲಬುರ್ಗಾ ಮಾರ್ಗವಾಗಿ ತೆರಳುತ್ತಿದ್ದ … Continue reading ಮಹಿಳೆಯರೇ ಹುಷಾರು: ‘ಶಕ್ತಿ’ ಮೀರಿ ಪ್ರಯಾಣಿಸುವ ಮುನ್ನ ಎಚ್ಚರಿಕೆ ಇರಲಿ..
Copy and paste this URL into your WordPress site to embed
Copy and paste this code into your site to embed