ಹುಟ್ಟುಹಬ್ಬದ ಆಚರಣೆಗೆ ದುಬೈಗೆ ಕರೆದೊಯ್ಯಲಿಲ್ಲ ಅಂತ ತಾಳಿ ಕಟ್ಟಿದ ಗಂಡನನ್ನೇ ಕೊಂದ ಪತ್ನಿ!

ಮುಂಬೈ: ತನ್ನ ಹುಟ್ಟುಹಬ್ಬ ಆಚರಿಸಲು ದುಬೈಗೆ ಕರೆದೊಯ್ಯಲಿಲ್ಲ ಅಂತ ತಾಳಿ ಕಟ್ಟಿದ ಗಂಡನನ್ನೇ ಮಹಿಳೆಯೊಬ್ಬಳು ಕೊಲೆ ಮಾಡಿರುವ ದುರಂತ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ನಿಖಿಲ್ ಖನ್ನಾ (36) ಕೊಲೆಯಾದ ದುರ್ದೈವಿ. 38 ವರ್ಷದ ರೇಣುಕಾ ಕೊಲೆ ಮಾಡಿದ ಆರೋಪಿ. ಕಳೆದ ಶುಕ್ರವಾರ ಪುಣೆಯ ವನವಾಡಿಯಲ್ಲಿರುವ ಪೋಶ್​ ರೆಸಿಡೆನ್ಶಿಯಲ್ ಸೊಸೈಟಿಯ ಅಪಾರ್ಟ್‌ಮೆಂಟ್‌ನಲ್ಲಿ ಈ ಘಟನೆ ನಡೆದಿದೆ. ನಿಖಿಲ್ ಅವರ ಮೂಗಿನ ಮೇಲೆ ಬಲವಾಗಿ ಗುದ್ದಿದ್ದರಿಂದ ತೀವ್ರ ರಕ್ತಸ್ರಾವಗೊಂಡು ಮೃತಪಟ್ಟಿದ್ದಾರೆ. ತನಿಖೆಯ ಪ್ರಕಾರ ಕಟ್ಟಡ ನಿರ್ಮಾಣದ ಉದ್ಯಮಿಯಾಗಿದ್ದ ನಿಖಿಲ್ … Continue reading ಹುಟ್ಟುಹಬ್ಬದ ಆಚರಣೆಗೆ ದುಬೈಗೆ ಕರೆದೊಯ್ಯಲಿಲ್ಲ ಅಂತ ತಾಳಿ ಕಟ್ಟಿದ ಗಂಡನನ್ನೇ ಕೊಂದ ಪತ್ನಿ!