ಯಾವಳೆ ನೀನು… ಮಹಿಳೆ ಜತೆ ಕಾಮಿಡಿ ಕಿಲಾಡಿ ಖ್ಯಾತಿಯ ಶಿವರಾಜ್ ಕೆ. ಆರ್. ಪೇಟೆ ಅನುಚಿತ ವರ್ತನೆ!

ಬೆಂಗಳೂರು: ಕಾಮಿಡಿ ಕಿಲಾಡಿಗಳು ಮೂಲಕ ಕರ್ನಾಟಕ ಜನತೆಯ ಮನದಲ್ಲಿ ಮನೆ ಮಾಡಿರುವ ಹಾಸ್ಯ ನಟ ಶಿವರಾಜ್​ ಕೆ.ಆರ್​. ಪೇಟೆ ವಿರುದ್ಧ ಮಹಿಳೆಯೊಬ್ಬರು ದೂರು ದಾಖಲಿಸಿರುವುದಾಗಿ ವರದಿಯಾಗಿದೆ. ಶಾರದಾ ಬಾಯಿ ಎಂಬ ಮಹಿಳೆ ನಗರದ ಸುಬ್ರಹ್ಮಣ್ಯನಗರ ಠಾಣೆಯಲ್ಲಿ ಶಿವರಾಜ್​ ಕೆ.ಆರ್​. ಪೇಟೆ ವಿರುದ್ಧ ದೂರು ದಾಖಲಿಸಿದ್ದಾರೆ. ನನ್ನನ್ನು ಅವಾಚ್ಯ ಪದಗಳಿಂದ ನಿಂದಿಸಿ, ಅವಮಾನಿಸಿದ್ದಾರೆ ಮತ್ತು ಅನುಚಿತವಾಗಿ ವರ್ತಿಸಿದ್ದಾರೆ. ಹೀಗಾಗಿ ಶಿವರಾಜ್​ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಶಾರದಾ ಬಾಯಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಏನಿದು ಪ್ರಕರಣ? ಈ ಘಟನೆ ಮಾರ್ಚ್​ 30ರಂದು … Continue reading ಯಾವಳೆ ನೀನು… ಮಹಿಳೆ ಜತೆ ಕಾಮಿಡಿ ಕಿಲಾಡಿ ಖ್ಯಾತಿಯ ಶಿವರಾಜ್ ಕೆ. ಆರ್. ಪೇಟೆ ಅನುಚಿತ ವರ್ತನೆ!