ಒತ್ತುವರಿ ತೆರವು ಕಾರ್ಯಾಚರಣೆಗೆ ವಿರೋಧ; ಗುಡಿಸಿಲಿಗೆ ಬೆಂಕಿ ಹಚ್ಚಿ ಪ್ರಾಣ ಕಳೆದುಕೊಳ್ಳಲು ಮುಂದಾದ ಮಹಿಳೆ
ಉನ್ನಾವೋ: ಸರ್ಕಾರಿ ಜಮೀನಿನ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಖಂಡಿಸಿ ಮಹಿಳೆ ತನ್ನ ಮಕ್ಕಳೊಂದಿಗೆ ಸೀಮೆ ಎಣ್ಣೆ ಸುರಿದುಕೊಂಡು ತಮ್ಮ ಗುಡಿಸಿಲಿಗೆ ಬೆಂಕಿ ಹಚ್ಚಿ ಪ್ರಾಣ ಕಳೆದುಕೊಳ್ಳಲು ಮುಂದಾದ ಘಟನೆಯೂ ಉತ್ತರಪ್ರದೇಶದ ಉನ್ನಾವೋ ಜಿಲ್ಲೆಯ, ಹಸನ್ಘಂಜ್ ತಾಲ್ಲೂಕಿನ, ವಿಕ್ರಂ ಖೇಡಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಟ್ಕುಟಿ ಗ್ರಾಮದಲ್ಲಿ ನಡೆದಿದೆ. ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಗ್ರಾಮದ ಅಜಯ್ ಎಂಬುವವರ ವಿರುದ್ದ ದೂರುಗಳು ಸಲ್ಲಿಕೆಯಾಗಿದ್ದವು. ಗುರುವಾರ ಗ್ರಾಮಕ್ಕೆ ತೆರಳಿದ ಕಂದಾಯ ಇಲಾಖೆಯ ಅಧಿಕಾರಿಗಳ ತಂಡ ಅತಿಕ್ರಮಣ ಮಾಡಿಕೊಂಡಿರುವ … Continue reading ಒತ್ತುವರಿ ತೆರವು ಕಾರ್ಯಾಚರಣೆಗೆ ವಿರೋಧ; ಗುಡಿಸಿಲಿಗೆ ಬೆಂಕಿ ಹಚ್ಚಿ ಪ್ರಾಣ ಕಳೆದುಕೊಳ್ಳಲು ಮುಂದಾದ ಮಹಿಳೆ
Copy and paste this URL into your WordPress site to embed
Copy and paste this code into your site to embed