20 ಕೋಟಿ ರೂ. ಮೋಸ ಮಾಡಿದ್ದ ಮಹಾವಂಚಕಿಯ ಬಂಧನ; ಮಾತಲ್ಲೇ ಮರುಳು ಮಾಡುವ ಚಾಲಾಕಿಯಿಂದ 40 ಮಂದಿಗೆ ಧೋಖಾ

ಬೆಂಗಳೂರು: ಎಸ್‌ಡಿಎ ಸೇರಿ ಇತರ ಸರ್ಕಾರಿ ಹುದ್ದೆ ಕೊಡಿಸುವುದಾಗಿ ನಂಬಿಸಿ ಹಲವು ಮಂದಿಯಿಂದ ಕೋಟ್ಯಂತರ ರೂಪಾಯಿ ಪಡೆದು ವಂಚಿಸಿದ ಖತರ್ನಾಕ್ ಮಹಿಳೆಯನ್ನು ಸಿದ್ದಾಪುರ ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ಮೂಲದ ಹಾಗೂ ಜಯನಗರ ನಿವಾಸಿ ಆರ್.ಪಿ ಉಮಾದೇವಿ (44) ಬಂಧಿತ ಮಹಿಳೆ. ಸಿದ್ದಾಪುರ ನಿವಾಸಿ ಸತೀಶ್ ಎಂಬುವರು ನೀಡಿದ ದೂರನ್ನು ಆಧರಿಸಿ ಮಹಿಳೆಯನ್ನು ಬಂಧಿಸಿ ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ತಾನು ಎಸ್.ಜೆ.ಪಿ ಕಾಲೇಜಿನ ಪ್ರಿನ್ಸಿಪಾಲ್ ಎಂದು ಪರಿಚಯ ಮಾಡಿಕೊಳ್ಳುತ್ತಿದ್ದ ಉಮಾದೇವಿ, … Continue reading 20 ಕೋಟಿ ರೂ. ಮೋಸ ಮಾಡಿದ್ದ ಮಹಾವಂಚಕಿಯ ಬಂಧನ; ಮಾತಲ್ಲೇ ಮರುಳು ಮಾಡುವ ಚಾಲಾಕಿಯಿಂದ 40 ಮಂದಿಗೆ ಧೋಖಾ