ಸಾಲ ಪಡೆದವರು ಹಣದ ಜತೆ ಮಾನ ಕೂಡ ಕಳೆದರು ಅಂತ ಮಕ್ಕಳಿಬ್ಬರ ಜತೆ ಆತ್ಮಹತ್ಯೆ ಮಾಡಿಕೊಂಡ ಮಹಿಳೆ!

ಶಿವಮೊಗ್ಗ: ಸಾಲ ಕೇಳಿ ಸ್ನೇಹ ಕಳೆದುಕೊಳ್ಳಬೇಡಿ ಎಂಬ ಮಾತಿದೆ. ಆದರೆ ಇದು ಸಾಲ ಕೊಟ್ಟು ಪ್ರಾಣ ಕಳೆದುಕೊಳ್ಳಬೇಡಿ ಎಂಬಂಥ ಪ್ರಕರಣ. ಏಕೆಂದರೆ ಇಲ್ಲೊಬ್ಬರು ಮಹಿಳೆ ಸಾಲ ಕೊಟ್ಟ ತಪ್ಪಿಗೆ ಮಕ್ಕಳಿಬ್ಬರ ಜತೆ ಆತ್ಮಹತ್ಯೆ ಮಾಡಿಕೊಂಡ ದುರಂತವೊಂದು ನಡೆದಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಯಡೇಹಳ್ಳಿ ಗ್ರಾಮದ ವೀಣಾ ಹಾಗೂ ಆಕೆಯ ಇಬ್ಬರು ಹೆಣ್ಣು ಮಕ್ಕಳು ಸಾವಿಗೀಡಾದವರು. ಭದ್ರಾವತಿ ತಾಲೂಕು ಅರಹತೊಳಲು ಗ್ರಾಮದ ಸಂತೋಷ ಹಾಗೂ ಆಶಾ ದಂಪತಿಗೆ ವೀಣಾ 8 ಲಕ್ಷ ರೂಪಾಯಿ ಸಾಲ ನೀಡಿದ್ದರು. ಕೊಟ್ಟ … Continue reading ಸಾಲ ಪಡೆದವರು ಹಣದ ಜತೆ ಮಾನ ಕೂಡ ಕಳೆದರು ಅಂತ ಮಕ್ಕಳಿಬ್ಬರ ಜತೆ ಆತ್ಮಹತ್ಯೆ ಮಾಡಿಕೊಂಡ ಮಹಿಳೆ!