ನಾಚಿಕೆ-ಅವಮಾನ ಸಹಿಸಿಕೊಂಡು ಬಯಲಲ್ಲೇ ದೇಹದ ಒತ್ತಡ ನಿವಾರಿಸಿಕೊಂಡೆ: ಟಾಯ್ಲೆಟ್ ಇರದೆ ಪಟ್ಟ ಕಷ್ಟದ ಬಗ್ಗೆ ರಾಷ್ಟ್ರಪತಿಗೇ ಪತ್ರ ಬರೆದ ಮಹಿಳೆ

ಬೆಂಗಳೂರು: ರಾಜ್ಯದಲ್ಲಿ ಸಾರ್ವಜನಿಕ ಶೌಚಗೃಹದ ಸಮಸ್ಯೆ ಇಂದು ನಿನ್ನೆಯದಲ್ಲ. ಹಲವಾರು ವರ್ಷಗಳಿಂದಲೂ ಇರುವ ಈ ಸಮಸ್ಯೆ ಕುರಿತು ಆಗೊಮ್ಮೆ ಈಗೊಮ್ಮೆ ಅಲ್ಲೊಬ್ಬರು ಇಲ್ಲೊಬ್ಬರು ಬಹಿರಂಗವಾಗಿ ಕಷ್ಟ ತೋಡಿಕೊಳ್ಳುತ್ತಿರುತ್ತಾರೆ. ಅದಾಗ್ಯೂ ಸಮಸ್ಯೆ ಬಗೆಹರಿದಿಲ್ಲ. ರಾಜ್ಯದ ಅತ್ಯಂತ ಎತ್ತರ ಪ್ರದೇಶ, ಅಸಂಖ್ಯಾತ ಜನರು ಪ್ರವಾಸಕ್ಕೆ ಬಂದು ಹೋಗುವ, ಅತ್ಯಂತ ಪ್ರೇಕ್ಷಣೀಯ ಸ್ಥಳವಾದ ಬಾಬಾ ಬುಡನ್​ಗಿರಿ, ಮುಳ್ಳಯ್ಯನಗಿರಿ, ಸೀತಾಳಯ್ಯನ ಗಿರಿ ಪ್ರದೇಶಕ್ಕೆ ಭೇಟಿ ನೀಡಿದ್ದ ಜಡೆಮ್ಮ ಎಂಬ ಮಹಿಳೆಯೊಬ್ಬರು ಅಲ್ಲಿ ಸಾರ್ವಜನಿಕ ಶೌಚವ್ಯವಸ್ಥೆ ಇರದೆ ಪರದಾಡಿದ್ದರು. ಶೌಚಕ್ಕೆ ಹೋಗಲು ತಾವು ಪಟ್ಟ … Continue reading ನಾಚಿಕೆ-ಅವಮಾನ ಸಹಿಸಿಕೊಂಡು ಬಯಲಲ್ಲೇ ದೇಹದ ಒತ್ತಡ ನಿವಾರಿಸಿಕೊಂಡೆ: ಟಾಯ್ಲೆಟ್ ಇರದೆ ಪಟ್ಟ ಕಷ್ಟದ ಬಗ್ಗೆ ರಾಷ್ಟ್ರಪತಿಗೇ ಪತ್ರ ಬರೆದ ಮಹಿಳೆ