ಸೀಟಿಗಾಗಿ ಬಡಿದಾಡಿಕೊಂಡ ಮಹಿಳೆಯರು; ನಿಜವಾದ ನಾರಿಶಕ್ತಿ ಅನಾವರಣ ಎಂದ ನೆಟ್ಟಿಗರು

ಹೈದರಾಬಾದ್​: ಗ್ಯಾರಂಟಿ ಯೋಜನೆಗಳಿಂದ ಕರ್ನಾಟಕದಲ್ಲಿ ಅಧಿಕಾರಕ್ಕೇರಿರುವ ಕಾಂಗ್ರೆಸ್​, ತೆಲಂಗಾಣದಲ್ಲಿಯೂ ಇದೇ ತಂತ್ರವನ್ನು ಬಳಸಿ ಆಡಳಿತ ಚುಕ್ಕಾಣಿ ಹಿಡಿದಿದೆ. ಇದೀಗ ಕರ್ನಾಟಕದಂತೆ ತೆಲಂಗಾಣದಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿದೆ. ರಾಜ್ಯಾದ್ಯಂತ ಮಹಿಳೆಯರಿಂದ ಭರ್ಜರಿ ರೆಸ್ಪಾನ್ಸ್​ ದೊರೆತ್ತಿದ್ದು, ಬಸ್​ನಲ್ಲಿ ಪ್ರಯಾಣಿಸಲು ನೂಕುನುಗ್ಗಲು ಉಂಟಾಗುತ್ತಿದೆ. ಕೆಲವೆಡೆ ಮಹಿಳೆಯರು ಬಸ್​ ಹತ್ತುವಾಗ ಡೋರ್​, ಕಿಟಕಿಯ ಸರಳುಗಳು ಕಿತ್ತುಕೊಂಡು ಬಂದಿರುವ ಫೋಟೋ ಹಾಗು ವಿಡಿಯೋವನ್ನು ನಾವು ನೋಡಿದ್ದೇವೆ. ಇದೀಗ ಕಳಿತುಕೊಳ್ಳುವ ವಿಚಾರವಾಗಿ ಮಹಿಳೆಯರಿಬ್ಬರ ನಡುವೆ ಹೊಡೆದಾಟವಾಗಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ … Continue reading ಸೀಟಿಗಾಗಿ ಬಡಿದಾಡಿಕೊಂಡ ಮಹಿಳೆಯರು; ನಿಜವಾದ ನಾರಿಶಕ್ತಿ ಅನಾವರಣ ಎಂದ ನೆಟ್ಟಿಗರು