ಚರಂಡಿ ಯಾವಾಗ ಮಾಡಿಸ್ತೀರಾ ಶಾಸಕರೇ? ದಿಗ್ಬಂಧನ ಹಾಕಿ ತರಾಟೆಗೆ ತೆಗೆದುಕೊಂಡ ಮಹಿಳೆಯರು!

ಗದಗ: ಈ ನಾರಿಮಣಿಯರು, ಶಾಸಕರಿಗೆ ತಕ್ಕ ಪಾಠ ಕಲಿಸಿದ್ದು ಭೂಮಿ ಪೂಜೆಗೆ ಬಂದವರನ್ನು ಸುತ್ತುವರೆದು ತರಾಟೆಗೆ ತೆಗೆದುಕೊಂಡರು. ಈ ಅಪರೂಪದ ಘಟನೆ ನಡೆದದ್ದು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಹಳ್ಳದ ಕೇರಿ ಮತ್ತು ಕರೆ ಗೋರಿ ಆಶ್ರಯ ಪ್ಲಾಟ್​ನಲ್ಲಿ. ಲಕ್ಷ್ಮೇಶ್ವರ ಪಟ್ಟಣದ ಹಳ್ಳದ ಕೇರಿ ಮತ್ತು ಕೆರೆ ಗೋರಿ ಆಶ್ರಯ ಪ್ಲಾಟ್​ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಭೂಮಿ ಪೂಜೆ ಮಾಡಲು ಶಾಸಕರಾದ ಶಿರಹಟ್ಟಿ ಶಾಸಕ ರಾಮಣ್ಣ ಲಮಾಣಿ ಆಗಮಿಸಿದ್ದರು. ಈ ಸಂದರ್ಭ ಸ್ಥಳೀಯ ಮಹಿಳೆಯರು ಜತೆಗೂಡಿದ್ದು ಮೊದಲು … Continue reading ಚರಂಡಿ ಯಾವಾಗ ಮಾಡಿಸ್ತೀರಾ ಶಾಸಕರೇ? ದಿಗ್ಬಂಧನ ಹಾಕಿ ತರಾಟೆಗೆ ತೆಗೆದುಕೊಂಡ ಮಹಿಳೆಯರು!