ದರ್ಶನ್ಗೆ ಮತ್ತೊಂದು ಸಂಕಷ್ಟ! ನಡವಳಿಕೆ ಸರಿಪಡಿಸಿಕೊಳ್ಳಿ… ದಚ್ಚುಗೆ ನಾರಿಯರ ಖಡಕ್ ವಾರ್ನಿಂಗ್
ಬೆಂಗಳೂರು: ಮಾತು ಆಡಿದರೆ ಹೋಯಿತು. ಮುತ್ತು ಒಡೆದರೆ ಹೋಯಿತು ಎಂಬ ಗಾದೆ ಮಾತು ನಟ ದರ್ಶನ್ಗೆ ಸೂಕ್ತವಾಗಿ ಅನ್ವಯವಾಗುತ್ತದೆ. ಏಕೆಂದರೆ, ದರ್ಶನ್ ಆಡಿದ ಮಾತುಗಳು ಇಂದು ಅವರಿಗೆ ಮುಳುವಾಗುತ್ತಿವೆ. ನಿನ್ನೆಯಷ್ಟೇ ಮಹಿಳಾ ಆಯೋಗದಲ್ಲಿ ದೂರು ದಾಖಲಾಗಿತ್ತು. ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಮಹಿಳೆಯ ಬಗ್ಗೆ ಹಗುರ ಮಾತು ಮತ್ತು ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಕುರಿತು ಅಸಂಬದ್ಧವಾಗಿ ಮಾತನಾಡಿದ ದರ್ಶನ್ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ನಗರದ ಪುಟ್ಟೇನಹಳ್ಳಿಯಲ್ಲಿ ಶ್ರೀಶಕ್ತಿ ಮಹಿಳಾ ಸ್ವಸಹಾಯ ಸಂಘದ ಸದಸ್ಯರು ದೂರು … Continue reading ದರ್ಶನ್ಗೆ ಮತ್ತೊಂದು ಸಂಕಷ್ಟ! ನಡವಳಿಕೆ ಸರಿಪಡಿಸಿಕೊಳ್ಳಿ… ದಚ್ಚುಗೆ ನಾರಿಯರ ಖಡಕ್ ವಾರ್ನಿಂಗ್
Copy and paste this URL into your WordPress site to embed
Copy and paste this code into your site to embed