ಮಹಿಳಾ ಏಕವಲಯ ಕಬಡ್ಡಿ ಪಂದ್ಯಾವಳಿ ನಾಡಿದ್ದು

blank

ಕಲಘಟಗಿ: ಕರ್ನಾಟಕ ವಿಶ್ವವಿದ್ಯಾಲಯ ಆಶ್ರಯದಲ್ಲಿ ಪಟ್ಟಣದ ದಾಸ್ತಿಕೊಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್​ನಲ್ಲಿ ಮೇ 9ರಂದು ಮಹಿಳಾ ಏಕವಲಯ ಕಬಡ್ಡಿ ಪಂದ್ಯಾವಳಿ ಆಯೋಜಿಸಲಾಗಿದೆ.

blank

ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಕಾರ್ಯಕ್ರಮ ಉದ್ಘಾಟಿಸುವರು. ಧಾರವಾಡ ವಿದ್ಯಾರಣ್ಯ ಕಾಲೇಜ್​ನ ನಿವೃತ್ತ ದೈಹಿಕ ಶಿಕ್ಷಣ ಬೋಧಕ ಎಸ್.ಬಿ. ಹೊಸಳ್ಳಿ ಮುಖ್ಯ ಅತಿಥಿಗಳಾಗಿ ಆಗಮಿಸುವರು. ದಾಸ್ತಿಕೊಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ.ಎನ್.ಎಂ. ಸಂಗಮ್ಮನವರ ಅಧ್ಯಕ್ಷತೆ ವಹಿಸುವರು. ಸಮಾರೋಪ ಸಮಾರಂಭದಲ್ಲಿ ಸಿಪಿಐ ಶ್ರೀಶೈಲ ಕೌಜಲಗಿ, ಕಾಲೇಜು ಸಮಿತಿ ಸದಸ್ಯ ಎಸ್.ವಿ. ತಡಸಮಠ, ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಡಿ.ಬಿ. ಗೋವಿಂದಪ್ಪ ಪಾಲ್ಗೊಳ್ಳುವರು.

ಸ್ಪರ್ಧಾಳುಗಳು ಮಹಾವಿದ್ಯಾಲಯದ ಪ್ರಾಂಶುಪಾಲರ ದೃಢೀಕರಿಸಿದ ಆರ್ಹಾತಾ ಪಟ್ಟಿ ಹಾಗೂ ಎಸ್ಸೆಸ್ಸೆಲ್ಸಿ ಹಾಗೂ ಪದವಿಪೂರ್ವ ಅಂಕಪಟ್ಟಿ ಹಾಗೂ ಪ್ರವೇಶ ಶುಲ್ಕವನ್ನು ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

Share This Article
blank

ಈ ಪದಾರ್ಥಗಳು ನಾಲಿಗೆಗೆ ಕಹಿ ಆದ್ರೂ ಆರೋಗ್ಯಕ್ಕೆ ವರದಾನ; ಇದರ ಬಗ್ಗೆ ತಿಳಿಯಿರಿ.. | Health Tips

Health Tips: ಸಾಧಾರಣವಾಗಿ ನಾವು ಕಹಿ ಆಹಾರ ಪದಾರ್ಥಗಳು ಎಂದರೆ ದೂರ ಓಡುತ್ತೇವೆ. ನಮ್ಮಲ್ಲಿ ಹಲವರು…

ದಿನವಿಡೀ ಮೊಬೈಲ್​ ನೋಡ್ತಾನೇ ಇರ್ತೀರಾ? ಈ ಚಟದಿಂದ ಹೊರ ಬರಲು ಇದೇ ಸರಳ ಮಾರ್ಗ…mobile

mobile: ಇಂದಿನ ಡಿಜಿಟಲ್ ಜಗತ್ತಿನಲ್ಲಿ, ಸ್ಮಾರ್ಟ್‌ಫೋನ್‌ಗಳು, ಲ್ಯಾಪ್‌ಟಾಪ್‌ಗಳು ಮತ್ತು ಟಿವಿಗಳು ನಮ್ಮ ದೈನಂದಿನ ಜೀವನದ ಅವಿಭಾಜ್ಯ…

blank