ವಾಸ್ತವವಾಗಿ ಸಿಂಧಿಯಾಗೆ ಬಿಜೆಪಿಯಲ್ಲಿ ಏನು ಸಿಗಲಿದೆ?: ರಾಹುಲ್ ಗಾಂಧಿ ಹೇಳಿದ್ದು ಹೀಗೆ…
ನವದೆಹಲಿ: ಬಿಜೆಪಿಗೆ ಪಕ್ಷಾಂತರಗೊಂಡಿರುವ ತನ್ನ ಆಪ್ತ ಜ್ಯೋತಿರಾದಿತ್ಯ ಸಿಂಧಿಯಾ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿಂಧಿಯಾ ತನ್ನ ರಾಜಕೀಯ ಭವಿಷ್ಯದ ಚಿಂತೆಯಿಂದ ತನ್ನ ಆದರ್ಶಗಳನ್ನು ಬದಿಗೊತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ರಾಹುಲ್, ಸಿಂಧಿಯಾ ಮನಸ್ಸಿನಲ್ಲಿರುವುದಕ್ಕೂ ಹಾಗೂ ಸದ್ಯ ಹೇಳುತ್ತಿರುವ ಮಾತಿಗೂ ತುಂಬಾನೇ ವ್ಯತ್ಯಾಸವಿದೆ. ಕಾಲೇಜು ದಿನಗಳಿಂದಲೂ ನಾವಿಬ್ಬರು ಒಬ್ಬರಿಗೊಬ್ಬರು ಚೆನ್ನಾಗಿ ಅರಿತಿದ್ದೇವೆ ಎಂದರು. ಇದೊಂದು ಸಿದ್ಧಾಂತವಾದ ಹೋರಾಟ ಎಂಬುದು ಸ್ಪಷ್ಟವಾಗುತ್ತಿದೆ. ಕಾಂಗ್ರೆಸ್ ಒಂದು ಬದಿಯಲ್ಲಿದ್ದರೆ, ಬಿಜೆಪಿ-ಆರ್ಎಸ್ ಇನ್ನೊಂದು ಬದಿಯಲ್ಲಿದೆ. ಸಿಂಧಿಯಾ ಕಾಲೇಜು … Continue reading ವಾಸ್ತವವಾಗಿ ಸಿಂಧಿಯಾಗೆ ಬಿಜೆಪಿಯಲ್ಲಿ ಏನು ಸಿಗಲಿದೆ?: ರಾಹುಲ್ ಗಾಂಧಿ ಹೇಳಿದ್ದು ಹೀಗೆ…
Copy and paste this URL into your WordPress site to embed
Copy and paste this code into your site to embed