ಒಳ್ಳೆಯ ಕೆಲಸಗಳಿಗಾಗಿ ಭಿಕ್ಷೆ ಬೇಡಲು ಎಂದಿಗೂ ಹಿಂಜರಿಯುವುದಿಲ್ಲ: ಮೋಹನ್ ಭಾಗವತ್
ನಾಗ್ಪುರ: ಸಮಾಜದ ಸುಧಾರಣೆ ಹಾಗೂ ಒಳಿತಿಗಾಗಿ ದೇಣಿಗೆ ಸಂಗ್ರಹಿಸಲು ಅಥವಾ ಭಿಕ್ಷೆ ಬೇಡಲು ನಾನು ಎಂದಿಗೂ ಹಿಂಜರಿಯುವುದಿಲ್ಲ. ಉದಾರವಾದ ದೇಣಿಗೆಗಳು ಉದಾತ್ತ ಕಾರಣಗಳನ್ನು ಬೆಂಬಲಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅಭಿಪ್ರಾಯಪಟ್ಟಿದ್ದಾರೆ. ನಾಗ್ಪುರದಲ್ಲಿ ಸ್ವಾಮಿ ವಿವೇಕಾನಂದ ವೈದ್ಯಕೀಯ ಮಿಷನ್ನ 50 ನೇ ವಾರ್ಷಿಕೋತ್ಸವದ ಅಂಗವಾಗಿ ಆಸ್ಪತ್ರೆಯ ನೂತನ ಹೃದ್ರೋಗ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದ ಪ್ರಗತಿಗೆ ಹಣಕಾಸಿನ ಸಂಪನ್ಮೂಲಗಳ ಅಗತ್ಯವನ್ನು ಒತ್ತಿ ಹೇಳಿದ್ದಾರೆ. ಸಮಾಜದ ಸುಧಾರಣೆಗೆ ದೇಣಿಗೆ ಕೇಳಲು ನಾಚಿಕೆ … Continue reading ಒಳ್ಳೆಯ ಕೆಲಸಗಳಿಗಾಗಿ ಭಿಕ್ಷೆ ಬೇಡಲು ಎಂದಿಗೂ ಹಿಂಜರಿಯುವುದಿಲ್ಲ: ಮೋಹನ್ ಭಾಗವತ್
Copy and paste this URL into your WordPress site to embed
Copy and paste this code into your site to embed