ಸಿಎಂ ಯಡಿಯೂರಪ್ಪಗೆ ವರ್ಕ್​ ಫ್ರಮ್ ಹಾಸ್ಪಿಟಲ್

ಬೆಂಗಳೂರು: ಕರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದರೂ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ತಮ್ಮ ಕರ್ತವ್ಯಪ್ರಜ್ಞೆ ಮರೆತಿಲ್ಲ, ಕಾರ್ಯತತ್ಪರತೆ ಕೊಂಚವೂ ಕಡಿಮೆ ಆಗಿಲ್ಲ. ಮಣಿಪಾಲ್​ ಆಸ್ಪತ್ರೆಯಲ್ಲಿ ಕರೊನಾಗೆ ಚಿಕಿತ್ಸೆ ಪಡೆಯುತ್ತಿರುವ ಸಿಎಂ, ತಮ್ಮ ವಾರ್ಡ್​ನಲ್ಲಿ ಗೌನ್​ ತೊಟ್ಟು, ಕೈಯಲ್ಲಿ ಐವಿ ಚುಚ್ಚಿದ್ದರೂ ಮಹತ್ವದ ಕಡತಗಳನ್ನು ಪರಿಶೀಲಿಸುವಲ್ಲಿ ಬಿಜಿಯಾಗಿದ್ದರು. ಇದನ್ನೂ ಓದಿರಿ ಆಸ್ಪತ್ರೆಯಲ್ಲಿ ಕಾಲ ಕಳೆಯೋದು ಕಷ್ಟ ಎಂದು ಸಿಎಂ ಯಡಿಯೂರಪ್ಪ ಏನ್​ ಮಾಡಿದ್ರು ಗೊತ್ತಾ? ಅಧಿಕಾರಿಗಳು ತಮ್ಮ ಕಚೇರಿ ಕಡತಗಳನ್ನು ಆಸ್ಪತ್ರೆ ಸಿಬ್ಬಂದಿ ಮೂಲಕ ಸಿಎಂಗೆ ತಂದುಕೊಟ್ಟರು. ಪ್ರಮುಖ ಕಡತಗಳನ್ನು ಒಂದಾದ ಮೇಲೊಂದರಂತೆ … Continue reading ಸಿಎಂ ಯಡಿಯೂರಪ್ಪಗೆ ವರ್ಕ್​ ಫ್ರಮ್ ಹಾಸ್ಪಿಟಲ್