More

    ಜೀವಂತ ಹೂತುಹೋದ ಕಾರ್ಮಿಕ; ಜೆಸಿಬಿ ಚಾಲಕನ ಅಚಾತುರ್ಯಕ್ಕೆ ಬಲಿಯಾಯಿತು ಜೀವ..

    ಉತ್ತರಕನ್ನಡ: ಸತ್ತ ಮೇಲೆ ಮಣ್ಣಾಗುವುದು ಸಹಜ. ಆದರೆ ಇಲ್ಲೊಬ್ಬ ಕಾರ್ಮಿಕ ಜೀವಂತ ಮಣ್ಣಾಗಿದ್ದಾನೆ. ಅರ್ಥಾತ್, ಕೆಲಸ ಮಾಡುತ್ತಲೇ ಮಣ್ಣಿನ ರಾಶಿಯಡಿ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾನೆ.

    ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಚೌಡಗೇರಿ ಎಂಬಲ್ಲಿ ಇಂದು ಈ ಅವಘಡ ಸಂಭವಿಸಿದೆ. ಮೋಹನದಾಸ ನಾಯಕ್ ಎಂಬಾತ ಮಣ್ಣಿನಡಿ ಸಿಲುಕಿ ಸಾವಿಗೀಡಾದ ಕಾರ್ಮಿಕ.

    ಇದನ್ನೂ ಓದಿ: ಪುನೀತ್ ರಾಜಕುಮಾರ್ ಸಾವಿನ ಕುರಿತು ಮತ್ತೊಂದು ಅನುಮಾನ!?; ತನಿಖೆಗೆ ಆಗ್ರಹಿಸಿ ಪೊಲೀಸ್ ಠಾಣೆಗೂ ದೂರು…

    ಜೆಸಿಬಿ ಯಂತ್ರದಿಂದ ಮಣ್ಣು ತೆಗೆಯುವಾಗ ಗುಡ್ಡ ಕುಸಿದು ಈ ದುರ್ಘಟನೆ ಸಂಭವಿಸಿದೆ. ಜೆಸಿಬಿ ಚಾಲಕ ಮನೋಜ್​ ಎಂಬಾತನ ಅಚಾತುರ್ಯದಿಂದ ಈ ಸಾವು ಸಂಭವಿಸಿದೆ ಎನ್ನಲಾಗಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಗೋಕರ್ಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಜನಮಾನಸದಲ್ಲಿ ಶಂಕರ್ ನಾಗ್ ಸದಾ ಜೀವಂತ; ಜನ್ಮದಿನದಂದು ಸ್ಮರಿಸಿಕೊಂಡ ಸ್ಯಾಂಡಲ್​ವುಡ್, ಅಭಿಮಾನಿ ವೃಂದ…

    ನೆರೆದವರ ಮನದಲ್ಲಿ ‘ಹೆಜ್ಜೆಗುರುತು’ ಮೂಡಿಸಿದ ಹರೇಕಳ ಹಾಜಬ್ಬ; ಪದ್ಮಶ್ರೀ ಸ್ವೀಕರಿಸಿದ ಆ ಮುಗ್ಧ-ಭಾವುಕ ಕ್ಷಣ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts