ತುಳು ಲಿಪಿ ಕಲ್ಪುಗ ಕಾರ್ಯಾಗಾರ

blank

ಬದಿಯಡ್ಕ: ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹಾಗೂ ಪ್ರೌಢಶಾಲೆಯ ಆಶ್ರಯದಲ್ಲಿ, ಜೈ ತುಳುನಾಡ್ ಕಾಸರಗೋಡು ವಲಯ ಸಮಿತಿಯ ವತಿಯಿಂದ ಬಲೆ ತುಳು ಲಿಪಿ ಕಲ್ಪುಗ ಕಾರ್ಯಾಗಾರ ಇತ್ತೀಚೆಗೆ ನಡೆಯಿತು.

ಶಾಲಾ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತುಳು ಲಿಪಿ ಕಲಿತು ಪರೀಕ್ಷೆ ಬರೆದರು. ಸೋಮವಾರ ಪರೀಕ್ಷೆಯಲ್ಲಿ ಉತ್ತಿರ್ಣರಾದ ಮಕ್ಕಳಿಗೆ ಪ್ರಮಾಣಪತ್ರ ವಿತರಿಸಲಾಯಿತು.

ಕಾಸರಗೋಡಿನ ಶಾಲೆಯಲ್ಲಿ ತುಳು ಲಿಪಿಯನ್ನು ಪ್ರಥಮವಾಗಿ ಕಲಿಸಿದ ಹೆಗ್ಗಳಿಕೆ ಮಹಾಜನ ಸಂಸ್ಕೃತ ಕಾಲೇಜಿಗೆ ಸಲ್ಲುತ್ತದೆ ಎಂದು ಶಾಲೆಯ ರಕ್ಷಕಶಿಕ್ಷಕ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಕೆದಿಲಾಯ ಹೇಳಿದರು. ತುಳು ಲಿಪಿ ಶಿಕ್ಷಕಿ, ಜೈ ತುಳುನಾಡ್ ಸಂಘಟನೆಯ ಉಪಾಧ್ಯಕ್ಷೆ ವಿನೋದ್ ಪ್ರಸಾದ್ ರೈ, ಕಾಸರಗೋಡು ವಲಯ ಸಮಿತಿಯ ಸದಸ್ಯರು ಹಾಗೂ ತುಳು ಲಿಪಿ ಬ್ರಹ್ಮನೆಂದು ಖ್ಯಾತಿ ಪಡೆದ ಪುಂಡೂರು ವೆಂಕಟರಾಜ ಪುಣಿಂಚತ್ತಾಯ ಅವರ ಪುತ್ರ ವಿಜಯರಾಜ ಪುಣಿಂಚತ್ತಾಯ, ಶಿಕ್ಷಕಿ ಶೈಲಜಾ ಉಪಸ್ಥಿತರಿದ್ದರು.

ಚೆಸ್ ಸ್ಪರ್ಧೆಯಲ್ಲಿ ಕಂಚು

ಕುಕ್ಕೆ ಪುರಾಧೀಶನಿಗೆ ನೂತನ ಬೆಳ್ಳಿ ಪಲ್ಲಕ್ಕಿ : ಬಾಗಲಕೋಟೆಯ ಭಕ್ತ ನಾಗರಾಜ ಕುಲಕರ್ಣಿ ಅವರ ಸೇವೆ : 15ರಂದು ಪುರ ಪ್ರವೇಶ

Share This Article

ಬಿದಿರಿನ ಉಪ್ಪಿನ ಬಗ್ಗೆ ನಿಮಗೆ ತಿಳಿದಿದೆಯೇ? ಇದರ ಬೆಲೆ ಮತ್ತು ಪ್ರಯೋಜನಗಳನ್ನು ಕೇಳಿದ್ರೆ ಅಚ್ಚರಿ ಖಚಿತ! Bamboo Salt

Bamboo Salt : ಆರು ಮಸಾಲೆಗಳಲ್ಲಿ ಉಪ್ಪು ಕೂಡ ಒಂದು. ಭಾರತೀಯ ಪಾಕಪದ್ಧತಿಯಲ್ಲಿ ಉಪ್ಪು ಬಹಳ…

ಬಿರು ಬೇಸಿಗೆಯಲ್ಲಿ ನೆಲ್ಲಿಕಾಯಿ ಸೇವಿಸಿ, ಈ ಅದ್ಭುತ ಪ್ರಯೋಜನ ಪಡೆಯಿರಿ; ಇಲ್ಲಿದೆ ಉಪಯುಕ್ತ ಮಾಹಿತಿ | Amla

Amla Benefits: ಸಾಮಾನ್ಯವಾಗಿ ಭಾರತೀಯ ನೆಲ್ಲಿಕಾಯಿಯನ್ನು ಆಂಗ್ಲ ಭಾಷೆಯಲ್ಲಿ ಆಮ್ಲಾ/ ಗೂಸ್​ಬೆರಿ ಎಂದು ಕರೆಯಲಾಗುತ್ತದೆ. ಇದು…

ಮನೆಯಲ್ಲಿ ಈ 4 ವಸ್ತುಗಳಿದ್ದರೆ ಲಕ್ಷ್ಮಿ ಒಲಿಯುವುದಿಲ್ಲ! ಇದನ್ನು ಗಮನಿಸದೆ ಹೋದ್ರೆ ಕೈಯಲ್ಲಿ 1 ಪೈಸೆಯೂ ಉಳಿಯಲ್ಲ | Vastu Tips

Vastu Tips: ಇಂದು ಯಾರಿಗೆ ತಾನೇ ಧನಲಕ್ಷ್ಮಿ ಬೇಡ? ವಿದ್ಯೆ ಇಲ್ಲದೇ ಹೋದ್ರೂ ಪರವಾಗಿಲ್ಲ ಹಣವೇ…