ಲೈವ್​ನಲ್ಲೇ ವಿಷ ಕುಡಿದ ಅರ್ಚಕ! 3 ದಿನದ ಬಳಿಕ ಸೆಲ್ಫಿವಿಡಿಯೋ ವೈರಲ್​, ಡೆತ್​ನೋಟ್​ನಲ್ಲಿದೆ ಸ್ಫೋಟಕ ರಹಸ್ಯ

ಚಿಕ್ಕಬಳ್ಳಾಪುರ: ತಾಲೂಕಿನಲ್ಲಿ ಮೂರು ದಿನದ ಹಿಂದೆ ನೇಣುಬಿಗಿದುಕೊಂಡು ಮೃತಪಟ್ಟಿದ್ದ ಯುವಕನ ಅಂತ್ಯಸಂಸ್ಕಾರ ಅಂದೇ ಮುಗಿದಿದೆ. ಆತ ಸಾವಿಗೂ ಮುನ್ನ ವಿಷ ಕುಡಿಯುತ್ತ ಮಾಡಿದ್ದ ಸೆಲ್ಫಿ ವಿಡಿಯೋ ಇದೀಗ ವೈರಲ್​ ಆಗಿದ್ದು, ಡೆತ್​ನೋಟ್​ನಲ್ಲಿ ಬಡ್ಡಿ ದಂಧೆಯ ಕರಾಳತೆಯ ಇಂಚಿಂಚೂ ವಿವರಿಸಲಾಗಿದೆ. ‘ಚಿಕ್ಕಬಳ್ಳಾಪುರ ತಾಲೂಕಿನ ಸುಲ್ತಾನ್​ಪೇಟೆ ನಿವಾಸಿ ಕೆ.ವಿ.ರಾಘವೇಂದ್ರ, ಆತ್ಮಹತ್ಯೆಗೆ ಮುನ್ನ ಸೆಲ್ಫಿ ವಿಡಿಯೋ ಮಾಡಿದ್ದ. ‘ನನ್ನ ಹೆಸರು ಕೆ.ವಿ. ರಾಘವೇಂದ್ರ. ನಾನು ನಂದಿ ಗ್ರಾಮದ ಮಾರಮ್ಮ ಮತ್ತು ಸುಲ್ತಾನ್​ಪೇಟೆಯ ಸಪ್ಪಲಮ್ಮ ದೇವಸ್ಥಾನದ ಪೂಜಾರಿ. 2015-16ರಲ್ಲಿ ಅಕ್ಷತಾ ಕೋ ಆಪರೇಟಿವ್ … Continue reading ಲೈವ್​ನಲ್ಲೇ ವಿಷ ಕುಡಿದ ಅರ್ಚಕ! 3 ದಿನದ ಬಳಿಕ ಸೆಲ್ಫಿವಿಡಿಯೋ ವೈರಲ್​, ಡೆತ್​ನೋಟ್​ನಲ್ಲಿದೆ ಸ್ಫೋಟಕ ರಹಸ್ಯ