ಮುಧೋಳದಲ್ಲಿ ಸತ್ಯ ಪ್ರಮೋದ ತೀರ್ಥರ ಆರಾಧನೆ

Worship of Satya Pramoda Theertha in Mudhola

ಮುಧೋಳ: ಉತ್ತರಾದಿ ಮಠದ ಹಿಂದಿನ ಶ್ರೀಗಳಾದ ಸತ್ಯ ಪ್ರಮೋದ ತೀರ್ಥರ ಆರಾಧನೆಯನ್ನು ನಗರದ ರಾಘವೇಂದ್ರ ಸ್ವಾಮಿ ಮಠದಲ್ಲಿ ಗುರುವಾರ ರಾತ್ರಿ ಆಚರಿಸಲಾಯಿತು.

ಸೌರಭ ದಾಸ ಸಾಹಿತ್ಯ ವಿದ್ಯಾಲಯದ ಅಧ್ಯಕ್ಷ ಪಂ. ಪ್ರಮೋದಾಚಾರ ಪೂಜಾರ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಮುಧೋಳದ ದಾಸಸಾಹಿತ್ಯ ಬಳಗದಿಂದ ಆಚಾರ್ಯರಿಗೆ ಗುರುವಂದನೆ ಸಲ್ಲಿಸಲಾಯಿತು. ವಿದ್ಯಾಲಯದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು.
ಮುಧೋಳದ ಸೌರಭ ವಿದ್ಯಾಲಯದ ಅಧ್ಯಕ್ಷ ಪಾಂಡುರಂಗ ಆಚಾರ್ಯ ಜೋಶಿ ಅಧ್ಯಕ್ಷತೆ ವಹಿಸಿದ್ದರು.

ಸ್ಥಳೀಯ ವಿದ್ವಾಂಸರಾದ ಹೃಷಿಕೇಶಾಚಾರ್ಯ ಜೋಶಿ, ಮುಧೋಳ ಘಟಕದ ಸಂಚಾಲಕಿ ದಿವ್ಯಾ ದೇಸಾಯಿ, ಸೌರಭ ದಾಸಸಾಹಿತ್ಯ ವಿದ್ಯಾಲಯದ ಸದಸ್ಯರು ಹಾಗೂ ವಿಪ್ರ ಸಮಾಜದ ಪ್ರಮುಖರು ಇದ್ದರು. ಶ್ರೀಲತಾ ಕುಲಕರ್ಣಿ ಸ್ವಾಗತಿಸಿದರು. ಶೃದ್ಧಾ ಕಾಖಂಡಕಿ ನಿರೂಪಿಸಿದರು. ಸುನಿತಾ ದೇಶಪಾಂಡೆ ವಂದಿಸಿದರು.

Share This Article

ಇತ್ತೀಚೆಗೆ ಜನಪ್ರಿಯತೆ ಗಳಿಸುತ್ತಿರುವ ಬ್ಲೂ ಝೋನ್ ಡಯಟ್​ ಅಂದ್ರೆ ಏನು? ತೂಕ ಇಳಿಕೆಗೆ ಹೇಗೆ ಸಹಕಾರಿ? Blue Zone Diet

Blue Zone Diet : ಬ್ಲೂ ಝೋನ್ ಆಹಾರ ಪದ್ಧತಿ ಇತ್ತೀಚೆಗೆ ಭಾರಿ ಜನಪ್ರಿಯತೆ ಗಳಿಸುತ್ತಿದೆ.…

ನಿಮ್ಮ ನೆಚ್ಚಿನ ಹಣ್ಣುನ್ನು ಆಯ್ಕೆ ಮಾಡಿ.. ನಿಮ್ಮ ವ್ಯಕ್ತಿತ್ವವನ್ನು ತಿಳಿದುಕೊಳ್ಳಿ!.. Personality Test

Personality Test : ಒಬ್ಬ ವ್ಯಕ್ತಿ ಹೇಗಿದ್ದಾನೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ತುಂಬಾ ಕಷ್ಟ. ವ್ಯಕ್ತಿಯ ವ್ಯಕ್ತಿತ್ವವನ್ನು…

ಚಾಣಕ್ಯ ನೀತಿಯಲ್ಲಿನ ಈ 4 ವಿಷಯಗಳನ್ನು ನೆನಪಿನಲ್ಲಿಡಿ; ಸಂಬಂಧದಲ್ಲಿ ಮೋಸ ಹೋದ ನೋವನ್ನು ನೀವು ಅನುಭವಿಸಬೇಕಿಲ್ಲ.. | Chanakya Niti

ಕಾಲಾನಂತರದಲ್ಲಿ ಜನರ ಬದಲಾಗುತ್ತಿರುವ ಆಲೋಚನೆಗಳಲ್ಲಿ ನಿಜವಾದ ಪ್ರೀತಿ ಕಳೆದುಹೋಗುತ್ತಿದೆ. ಈ ಜಗತ್ತಿನಲ್ಲಿ ನಿಮ್ಮನ್ನು ಉತ್ಸಾಹದಿಂದ ಪ್ರೀತಿಸುವ…