ಹುಬ್ಬಳ್ಳಿ: ಇಲ್ಲಿಯ ಶ್ರೀ ಸಿದ್ಧಾರೂಢಸ್ವಾಮಿಯವರ ಮಠದ ದಾಸೋಹಕ್ಕೆ ಉಪಯೋಗಿಸಲು ಕಟ್ಟಿಗೆ ಒಡೆಯುವ ಯಂತ್ರ ಅಳವಡಿಸಿದ್ದು, ಸೋಮವಾರ ಪೂಜೆ ನೆರವೇರಿಸಲಾಯಿತು. ಶ್ರೀಮಠದ ಟ್ರಸ್ಟ್ ಕಮಿಟಿ ಚೇರ್ಮನ್ ಬಸವರಾಜ ಕಲ್ಯಾಣಶೆಟ್ಟರ್, ಕಾರ್ಯದರ್ಶಿ ಸರ್ವಮಂಗಳ ಪಾಠಕ, ಧರ್ಮದರ್ಶಿಗಳಾದ ಬಾಳು ಮಗಜಿಕೊಂಡಿ, ವಿನಾಯಕ ಘೋಡ್ಕೆ, ಉದಯಕುಮಾರ ನಾಯಕ, ಶಾಮಾನಂದ ಪೂಜಾರಿ, ವ್ಯವಸ್ಥಾಪಕ ಈರಣ್ಣ ತ್ಪುಪದ ತರರು ಇದ್ದರು.
ಕಟ್ಟಿಗೆ ಒಡೆಯುವ ಯಂತ್ರಕ್ಕೆ ಪೂಜೆ
You Might Also Like
ಮನೆಯಲ್ಲೇ ಮಾಡಿ ಟೇಸ್ಟಿ ಸ್ಪೈಸಿ ಬಟರ್ ಕಿಚಡಿ; ಇಲ್ಲಿದೆ ಸಿಂಪಲ್ ವಿಧಾನ | Recipe
ಪ್ರತಿ ಬಾರಿ ಮನೆಯಲ್ಲಿ ಸಿಂಪಲ್ ಕಿಚಡಿ ತಿಂದು ಬೇಜಾರಾಗಿದ್ಯಾ. ವಿಶೇಷ ರೀತಿಯ ಹೋಟೆಲ್ ಸ್ಟೈಲ್ ಟೇಸ್ಟಿ…
ತುಪ್ಪ ಸೇವಿಸಿದರೆ ಪಿರಿಯಡ್ಸ್ ನೋವು ಇರುವುದಿಲ್ಲವೇ; ತಜ್ಞರು ಹೇಳೋದೇನು? | Health Tips
ಋತುಚಕ್ರದ ಸಮಯದಲ್ಲಿ ಮಹಿಳೆಯರು ಸಾಮಾನ್ಯವಾಗಿ ನೋವು, ಉಬ್ಬುವುದು ಮತ್ತು ಹೆಪ್ಪುಗಟ್ಟುವಿಕೆಯಂತಹ ಸಮಸ್ಯೆಗಳನ್ನು ಎದುರಿಸುತ್ತಾರೆ. ಈ ಸಮಸ್ಯೆಗಳನ್ನು…
ಜಿಮ್ಗೆ ಹೋಗದೆ ಮನೆಯಲ್ಲೆ ಮಾಡಿ ಈ 3 ವ್ಯಾಯಾಮ; ಸ್ಲಿಮ್ ಆಗಲು ಈ ಟಿಪ್ಸ್ | Health Tips
ಸಿನಿಮಾ ನಟಿಯರನ್ನು ನೋಡಿ ನನಗೂ ಅವರಂತಹ ದೇಹಾಕೃತಿ ಇದ್ದಿದ್ದರೆ ಚೆನ್ನಾಗಿರುತಿತ್ತು ಎಂದು ಅನಿಸುತ್ತದೆಯೇ? ಹೌದು ಎಂದಾದರೆ…